ಬಂಟ್ವಾಳ

ಕಂಬಳ ಲೋಕ – 1 ಕೃತಿ ಲೋಕಾರ್ಪಣೆ

ಕಂಬಳ ಕೋಣದ ಮಾಲಕರು, ಓಟಗಾರರು, ಉದ್ಘೋಷಕರು,ಕೋಣಗಳನ್ನು ಬಿಡಿಸುವವರು, ಕೋಣಗಳನ್ನು ಓಡಿಸಲು ಬೇಕಾದ ಇತರ ಪರಿಕರಗಳನ್ನು ತಯಾರಿಸುವವರು, ಕಂಬಳ ಕೂಟಗಳಲ್ಲಿ ಭಾಗವಹಿಸಿ ಛಾಯಾಗ್ರಹಣ ಮಾಡುವ ಛಾಯಾಗ್ರಾಹಕರು, ಹಾಗೂ ಕೆಲವೊಂದು ಕೋಣಗಳ ಪರಿಚಯ ಇರಲಿದೆ

ಜಾಹೀರಾತು

ಸಿದ್ಧಕಟ್ಟೆ: ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ಸಂಚಾಲಕಿ, ಕೃಷಿಕರು ಹಾಗೂ ಹವ್ಯಾಸಿ ಛಾಯಾಗ್ರಾಹಕಿ ಗುಬ್ಬಚ್ಚಿಗೂಡು ರಮ್ಯ ನಿತ್ಯಾನಂದ ಶೆಟ್ಟಿ ಅವರ ಚೊಚ್ಚಲ ಕೃತಿಯಾದ ಕಂಬಳ ಲೋಕ ಭಾಗ-1 ನ್ನು ಸಿದ್ಧಕಟ್ಟೆ ಶ್ರೀ ಪದ್ಮಕ್ಲೀನಿಕ್‌ನ ಡಾ.ಪ್ರಭಾಚಂದ್ರ, ಪಿಡಿಒ ಗಣೇಶ್ ಶೆಟ್ಟಿ ಗೋಳಿದೊಟ್ಟು, ಶಿಕ್ಷಕರಾಗಿರುವ ರಾಜೇಶ್‌ ರಾವ್ ನೆಲ್ಯಾಡಿ ಹಾಗೂ ಪೊಡುಂಬ ಸರೋಜಿನಿ ಸಂಜೀವ ಶೆಟ್ಟಿ ಲೋಕಾರ್ಪಣೆ ಮಾಡಿ ಶುಭ ಹಾರೈಸಿದರು.ನಿತ್ಯಾನಂದ ಶೆಟ್ಟಿ ಉಪಸ್ಥಿತರಿದ್ದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.