ಜಾಹೀರಾತು
ಬಿ.ಸಿ.ರೋಡ್ ನ ಹೋಟೆಲ್ ರಂಗೋಲಿಯ ಹೊರಾಂಗಣದಲ್ಲಿ ಮಾರ್ಚ್ 23ರಂದು ಸಂಜೆ 6.30ರಿಂದ 11.30ರವರೆಗೆ ಹನುಮಗಿರಿ ಮೇಳದಿಂದ ನಮೋ ರಘುವಂಶ ದೀಪ ಎಂಬ ಯಕ್ಷಗಾನ ಬಯಲಾಟ ನಡೆಯಲಿದೆ. ಯಕ್ಷಮಿತ್ರರು ಕೈಕಂಬ ವತಿಯಿಂದ ಈ ಯಕ್ಷಗಾನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದ್ದು, ಈ ಸಂದರ್ಭ ಕಲಾವಿದ ದಿವಾಕರ ರೈ ಸಂಪಾಜೆ ಅವರನ್ನು ಸನ್ಮಾನಿಸಲಾಗುವುದು. ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ. ಅಜಕ್ಕಳ ಗಿರೀಶ್ ಭಟ್ ಮುಖ್ಯ ಅತಿಥಿಗಳಾಗಿರುವರು. ಚಂದ್ರಹಾಸ ರೈ ಬಾಲಾಜಿಬೈಲು ಸನ್ಮಾನ ಕಾರ್ಯ ನೆರವೇರಿಸುವರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನಮೋ ರಘುವಂಶದೀಪ – ಯಕ್ಷಮಿತ್ರರು ಕೈಕಂಬ ವತಿಯಿಂದ 24ರಂದು ಯಕ್ಷಗಾನ"