ಜಾಹೀರಾತು
ಬಂಟ್ವಾಳದಲ್ಲಿ ಬಿಜೆಪಿ ಕಾರ್ಯಕರ್ತರ ನಡುವೆ ಹೊಡೆದಾಟ ಎಂದು ತುಮಕೂರು ಪಾವಗಡದ ಘಟನೆಯ ವಿಡಿಯೋವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ದುರುದ್ದೇಶದೊಂದಿಗೆ ಪ್ರಸಾರ ಮಾಡಿದ ಬಗ್ಗೆ ಬಂಟ್ವಾಳ ಬಿಜೆಪಿಯ ನಿಯೋಗ ಸೋಮವಾರ ಉಪಚುನಾವಣಾಧಿಕಾರಿ ಹಾಗೂ ಬಂಟ್ವಾಳ ನಗರ ಠಾಣಾಧಿಕಾರಿಗೆ ಮಾದರಿ ನೀತಿಸಂಹಿತೆಯ ಉಲ್ಲಂಘನೆಯ ಬಗ್ಗೆ ದೂರು ನೀಡಿದೆ. ಬಿಜೆಪಿ ನಿಯೋಗದಲ್ಲಿ ಬಂಟ್ವಾಳ ಮಂಡಲ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್,ಪ್ರಮುಖರಾದ ಗೋವಿಂದ ಪ್ರಭು,ದೇವಪ್ಪ ಪೂಜಾರಿ,ರಾಮದಾಸ ಬಂಟ್ವಾಳ್,ರವೀಶ್ ಶೆಟ್ಟಿ , ಡೊಂಬಯ ಅರಳ,ಮೋನಪ್ಪ ದೇವಸ್ಯ,ದಿನೇಶ್ ಶೆಟ್ಟಿ ದಂಬೆದಾರ್ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿಯಿಂದ ಬಂಟ್ವಾಳದಲ್ಲಿ ದೂರು ಸಲ್ಲಿಕೆ"