ಕಲ್ಲಡ್ಕ

ದಾಸಕೋಡಿ ಅಂಗನವಾಡಿ: ಚಿಣ್ಣರ ಬೀಳ್ಕೊಡುಗೆ

ಜಾಹೀರಾತು

ಬಾಳ್ತಿಲ ಗ್ರಾಮದ ದಾಸಕೋಡಿ ಅಂಗನವಾಡಿಯ ಚಿಣ್ಣರ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ನಿವೃತ್ತ ಅಧ್ಯಾಪಕ ರಾಧಾಕೃಷ್ಣ ಅಡ್ಯಂತಾಯ ದೀಪ ಬೆಳಗಿಸಿ ಉದ್ಘಾಟಿಸಿದರು.

ಚಾರ್ವಿ, ರವಿತೇಜ, ಮೋಕ್ಷ, ದಿಯಾ, ಶ್ರವಣ್, ದಕ್ಷ, ತ್ರಿಶಾಲ್ ಮತ್ತು ಯಶ್ವನ್ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಅಂಗನವಾಡಿಗೆ ಜೋಕಾಲಿ ನೀಡಲು ಸಹಕಾರ ನೀಡಿದ ಗಣೇಶ್ ಪೆರಾಜೆ ಅವರನ್ನು ಗೌರವಿಸಲಾಯಿತು. ಶುಭಶ್ರೀ, ಕವಿತಾ ಅಡ್ಯಂತಾಯ, ಕಲಾವತಿ, ಸವಿತಾ, ಪೋಷಕರಾದ ಜಯಲಕ್ಷ್ಮೀ, ಬಾಲವಿಕಾಸ ಸಮಿತಿಯ ಪದಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆ ಲಲಿತಾ ಜಿ, ಯಶೋಧಾ ಹಾಜರಿದ್ದರು. ಶಿಲ್ಪಾ ಮತ್ತು ಚೈತ್ರಾ ಕಾರ್ಯಕ್ರಮ ನಿರ್ವಹಿಸಿದರು. ಚಾರ್ವಿ, ನಯನ ಸ್ವಾಗತಿಸಿದರು. ಹಿಮಾಲಿ, ಮಮತಾ ವಂದಿಸಿದರು. ದಕ್ಷಾ, ಪ್ರಜ್ಞಾ, ಅಮಿತಾ ಅನಿಸಿಕೆ ವ್ಯಕ್ತಪಡಿಸಿದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ