ಬಂಟ್ವಾಳ

ಲೋಕಸಭೆ ಚುನಾವಣೆ 2024: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ನೇತೃತ್ವದಲ್ಲಿ ಮತದಾರರ ಸಂಪರ್ಕ

ಜಾಹೀರಾತು

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ನೇತೃತ್ವದಲ್ಲಿ ಬಂಟ್ವಾಳ ಕ್ಷೇತ್ರದ ಹಲವೆಡೆ ಮತದಾರರ ಸಂಪರ್ಕ ಅಭಿಯಾನ ನಡೆಯಿತು. ರಾಯಿ, ಕರೋಪಾಡಿಗಳಲ್ಲಿ ಶಾಸಕರು ಮತದಾರರ ಮನೆಗಳಿಗೆ ಭೇಟಿ ನೀಡಿ ಬಿಜೆಪಿ ಪರ ಮತ ಯಾಚಿಸಿದರು.

ಬಿಜೆಪಿ ವತಿಯಿಂದ ರಾಯಿ ಗ್ರಾಮದಲ್ಲಿ ಮನೆ ಸಂಪರ್ಕ ಅಭಿಯಾನ ನಡೆಯಿತು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ‌.ಪಂ.ನಿಕಟಪೂರ್ವ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಶರತ್ ಕುಮಾರ್ ಕೊಯಿಲ ಅವರ ಮನೆಯಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದರು.

ಜಾಹೀರಾತು

ರಾಯಿ ಗ್ರಾಮಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ರಾಯಿಬೆಟ್ಟು, ಉಪಾಧ್ಯಕ್ಷೆ ಗುಣಾವತಿ, ಸದಸ್ಯರಾದ ಸಂತೋಷ್ ಗೌಡ,ಉಷಾ ಸಂತೋಷ್, ಪ್ರಮುಖರಾದ ಹರೀಶ್ ಆಚಾರ್ಯ ರಾಯಿ, ಮಧುಕರ ಬಂಗೇರ, ವಸಂತ ಗೌಡ ಮುದ್ದಾಜೆ, ಚಂದ್ರಶೇಖರ್ ಗೌಡ ಕಾರಂಬಡೆ, ಶಿವಪ್ರಸಾದ್, ನವೀನ್ ಸಾಲ್ಕೋಡಿ, ಚೇತನ್ ಕೊಯಿಲ, ದಿನೇಶ್ ಸುವರ್ಣ ರಾಯಿ ಮತ್ತಿತರರು ಹಾಜರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ