ಬಂಟ್ವಾಳ

ರಾಜಕೀಯ ಲಾಭಕ್ಕೆ ಬ್ರಹ್ಮಶ್ರೀ ನಾರಾಯಣಗುರುಗಳ ಫೊಟೋ ಬಳಕೆ: ಬಿಲ್ಲವ ಮುಖಂಡರ ಆಕ್ಷೇಪ

ಜಾಹೀರಾತು

ರಾಜಕೀಯ ಲಾಭಕ್ಕಾಗಿ ಬ್ರಹ್ಮಶ್ರೀ ನಾರಾಯಣಗುರುಗಳ ಫೊಟೋವನ್ನು ಬಳಕೆ ಮಾಡುತ್ತಿರುವುದು ಸರಿಯಲ್ಲ ಎಂದು ಬಂಟ್ವಾಳದಲ್ಲಿ ಬಿಲ್ಲವ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡ ಜಗದೀಶ ಕೊಯ್ಲ, ಬ್ರಹ್ಮಶ್ರೀ ನಾರಾಯಣಗುರುಗಳ ಟ್ಯಾಬ್ಲೊವನ್ನು ಪ್ರದರ್ಶನ ಮಾಡದಂತೆ ಮಾಡಿದವರು, ಇದೀಗ ರಾಜಕೀಯ ಲಾಭಕ್ಕಾಗಿ ಫೊಟೋವನ್ನು ಬಳಕೆ ಮಾಡುತ್ತಿದ್ದಾರೆ ಎಂದರು.

ಜಾಹೀರಾತು

ಬಿಲ್ಲವ ಸಮಾಜಕ್ಕೆ ಅವಮಾನ, ನಾರಾಯಣ ಗುರುಗಳ ವಿಚಾರಗಳಿಗೆ ಅವಮಾನ ಮಾಡುವ ವ್ಯಕ್ತಿಗಳಿಗೆ ಲೋಕಸಭಾ ಚುನಾವಣೆಯ ಸಂದರ್ಭ ಬ್ರಹ್ಮಶ್ರೀ ನಾರಾಯಣಗುರುಗಳ ನೆನಪಾಗಿದೆ ಎಂದು ವ್ಯಂಗವಾಡಿದರು. ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಸಂಜೀವ ಪೂಜಾರಿ ಬಿರ್ವ, ಹರೀಶ್ ಪೂಜಾರಿ, ಬಿ. ವಾಸು ಪೂಜಾರಿ, ಪ್ರೇಮನಾಥ್, ಮಾಯಿಲಪ್ಪ ಸಾಲಿಯಾನ್, ತಿಲಕ್  ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ