ಬಂಟ್ವಾಳದಲ್ಲಿ ಗುಬ್ಬಚ್ಚಿಗೂಡು ಚಿಣ್ಣರ ಕಲರವ ಆರಂಭ

ಜಾಹೀರಾತು

ಸೌತ್ ಕೆನರಾ  ಫೋಟೋಗ್ರಾಫರ್  ಅಸೋಸಿಯೇಷನ್  ಬಂಟ್ವಾಳ  ವಲಯ ಮತ್ತು ಜೇಸಿ ಜೋಡುಮಾರ್ಗ  ನೇತ್ರಾವತಿ, ಕನ್ನಡ  ಸಾಹಿತ್ಯ  ಪರಿಷತ್ ಸಹಯೋಗದೊಂದಿಗೆ ಗುಬ್ಬಚ್ಚಿ  ಗೂಡು  ಚಿಣ್ಣರ ಕಲರವ ಎಂಬ ಮಕ್ಕಳ  ಬೇಸಿಗೆ ಶಿಬಿರ ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ಆರಂಭಗೊಂಡಿದೆ.

ಫೊಟೋಗ್ರಾಫರ್ಸ್ ಅಸೋಸಿಯೇಶನ್ ಜಿಲ್ಲಾ  ಪ್ರದಾನ  ಕಾರ್ಯದರ್ಶಿ ದಯಾನಂದ್  ಬಂಟ್ವಾಳ ದೀಪ  ಬೆಳಗಿಸಿ  ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭಾಶಯವನ್ನು ಕೋರಿದರು.

ಜಾಹೀರಾತು

ಅಧ್ಯಕ್ಷತೆಯನ್ನು ಎಸ್. ಕೆ. ಪಿ. ಎ. ಬಂಟ್ವಾಳ ವಲಯದ ಅಧ್ಯಕ್ಷರಾದ ಕಿಶೋರ್ ಎಸ್ ಕುಮಾರ್ ವಹಿಸಿದ್ದರು. ಮುಖ್ಯ  ಅತಿಥಿಯಾಗಿ ಎಸ್. ಕೆ. ಪಿ. ಎ  ಜಿಲ್ಲಾ  ಕಟ್ಟಡ  ಸಮಿತಿ ಅಧ್ಯಕ್ಷ ಆನಂದ್ ಬಂಟ್ವಾಳ, ಸಂಪನ್ಮೂಲ ವ್ಯಕ್ತಿ ಮೌನೇಶ್ ವಿಶ್ವಕರ್ಮ, ಜೇಸಿ ಜೋಡುಮಾರ್ಗ ನೇತ್ರಾವತಿ ಅಧ್ಯಕ್ಷ ಸುಬ್ರಹ್ಮಣ್ಯ ಪೈ, ಎಸ್ ಕೆ  ಪಿ  ಎ ಬಂಟ್ವಾಳ ವಲಯ ಪ್ರದಾನ  ಕಾರ್ಯದರ್ಶಿ ಪ್ರಶಾಂತ್ ಕಲ್ಲಡ್ಕ ಉಪಸ್ಥಿತರಿದ್ದರು, ಕಾರ್ಯಕ್ರಮವನ್ನು ಜೇಸಿ ನಿಕಟಪೂರ್ವಾಧ್ಯಕ್ಷೆ ಗಾಯತ್ರಿ ಲೋಕೇಶ್ ನಿರೂಪಿಸಿದರು. ಎಸ್. ಕೆ . ಪಿ.ಎ ಸದಸ್ಯರಾದ ಹರೀಶ್ ರಾವ್, ಕುಮಾರಸ್ವಾಮಿ ಕನ್ಯಾನ, ವಿಕೇಶ್, ಹರೀಶ್  ನಾಟಿ, ಮೋಹನದಾಸ, ಜೇಸಿ ಸದಸ್ಯರಾದ ದೀಪ್ತಿ ಶ್ರೀನಿಧಿ, ರಮ್ಯಾ ವಿನಾಯಕ, ಪ್ರೀತಿ ಹೆಗ್ಡೆ, ಸೌಜನ್ಯ ಶೆಟ್ಟಿ ಪಾಲ್ಗೊಂಡರು.

 

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳದಲ್ಲಿ ಗುಬ್ಬಚ್ಚಿಗೂಡು ಚಿಣ್ಣರ ಕಲರವ ಆರಂಭ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*