ಸಿಬಿಎಸ್ ಸಿ ಫಲಿತಾಂಶ: ಬಂಟ್ವಾಳದ ಬಿ.ಆರ್.ಎಂ.ಪಿ. ಸ್ಕೂಲ್ ಗೆ ಶೇ.100 ಫಲಿತಾಂಶ, ವಿವರಗಳು ಹೀಗಿವೆ

ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್, ವಿದ್ಯಾಗಿರಿ ಇಲ್ಲಿ ೨೦೨೩-೨೪ನೇ ಸಾಲಿನ ಒಟ್ಟು ೪೦ ಮಂದಿ ವಿದ್ಯಾರ್ಥಿಗಳು ಹತ್ತನೇ ತರಗತಿ ಸಿಬಿಎಸ್‌ಇ ವಾರ್ಷಿಕ ಪರೀಕ್ಷೆಗೆ ಹಾಜರಾಗಿದ್ದು, ೧೭ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, ೧೮ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯೊಂದಿಗೆ ಶಾಲಯು ಸತತ ೧೩ನೇ ಬಾರಿ ಶೇ. ೧೦೦ ಫಲಿತಾಂಶ ದಾಖಲಿಸಿರುತ್ತದೆ. ವಿವರಗಳಿಗೆ ಮುಂದೆ ಓದಿರಿ

ಶಾರ್ವರಿ ಮಯ್ಯ (೯೫.೬%), ಅನ್ವಿ ಪೂಂಜಾ (೯೪.೪%), ಅಮೃತ್ ನಾಯಕ್ ಬಿ (೯೩.೮%), ರೋಹನ್ ಎಸ್ (೯೨.೪%), ವೃದ್ಧಿ ಜೆ.ಪಿ (೯೨%), ಧನ್ವಿ ಕೇಶವ (೯೧%), ಅನನ್ಯಾ (೯೦.೮%), ಎಸ್ ಹಿರಣ್ಮಯಿ (೯೦.೮%), ಭೂಮಿಕ ಎಸ್ ಪೂಜಾರಿ (೯೦.೬%), ವೃದ್ಧಿ ಶೆಟ್ಟಿಗಾರ್ (೯೦.೬%) ಅಂಕಗಳನ್ನು ಪಡೆದಿರುತ್ತಾರೆ. ಇವರಿಗೆ ಕಾಲೇಜು ಆಡಳಿತಮಂಡಳಿಯ ಅಧ್ಯಕ್ಷ ಕೂಡಿಗೆ ಪಾಂಡುರಂಗ ಶೆಣೈ, ಕಾರ್‍ಯದರ್ಶಿ ಕೂಡಿಗೆ ಪ್ರಕಾಶ್ ಶೆಣೈ ಮತ್ತು ಅನಿರುದ್ಧ ಕಾಮತ್, ಮತ್ತು ಎಸ್.ವಿ.ಎಸ್. ಸಮೂಹ ಸಂಸ್ಥೆಗಳ ಸಂಚಾಲಕಿ ಕೆ. ರೇಖಾ ಶೆಣೈ, ಪ್ರಾಂಶುಪಾಲರು, ಶಿಕ್ಷಕ-ಶಿಕ್ಷಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ. ಫೊಟೋಗಳಿಗೆ ಮುಂದೆ ಓದಿರಿ.

1. SHAARVARI MAYYA (95.6%)

2. ANVI POONJA (94.4%)

3. AMRUTH NAYAK B (93.8%)

4. ROHAN S (92.4%)

5. VRIDDHI J P (92%)

6. DHANVI KESHAVA (91%)

7. S HIRANMAYI (90.8%)

8. ANANYA (90.8%)

9. BHOOMIKA S POOJARY (90.6%)

10. VRIDDHI SHETTIGAR (90.6%)

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಿಬಿಎಸ್ ಸಿ ಫಲಿತಾಂಶ: ಬಂಟ್ವಾಳದ ಬಿ.ಆರ್.ಎಂ.ಪಿ. ಸ್ಕೂಲ್ ಗೆ ಶೇ.100 ಫಲಿತಾಂಶ, ವಿವರಗಳು ಹೀಗಿವೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*