ಬಂಟ್ವಾಳ

ವಿಪತ್ತು ನಿರ್ವಹಣೆ ಕುರಿತು ಬಂಟ್ವಾಳದಲ್ಲಿ ಅಣಕು ಪ್ರದರ್ಶನ

ಜಾಹೀರಾತು

ಜಾಹೀರಾತು

ತಹಸೀಲ್ದಾರ್ ಅರ್ಚನಾ ಭಟ್ ಅವರು ತುರ್ತು ನಿರ್ವಹಣಾ ದೋಣಿಯಲ್ಲಿ ತೆರಳಿದರು.

ಸಾಮಾಜಿಕ ಕಾರ್ಯಕರ್ತೆ ವಸಂತಿ ಗಂಗಾಧರ್ ಅವರು ಪ್ರಾತ್ಯಕ್ಷಿಕೆಯಲ್ಲಿ ಅಗ್ನಿಶಾಮಕ ಸಿಬಂದಿ ಜೊತೆ ಭಾಗವಹಿಸಿದರು.

ಆರೋಗ್ಯ ಇಲಾಖೆ ವೈದ್ಯರು ಪ್ರಾತ್ಯಕ್ಷಿಕೆ ನೆರವೇರಿಸಿದರು.

ಬಂಟ್ವಾಳ ತಾಲೂಕಾಡಳಿತ ವತಿಯಿಂದ ಪಾಣೆಮಂಗಳೂರು ಭಯಂಕೇಶ್ವರ ದೇವಸ್ಥಾನ ಸಮೀಪ ಹರಿಯುವ ನೇತ್ರಾವತಿ ನದಿಯಲ್ಲಿ ಸಾರ್ವಜನಿಕರಲ್ಲಿ ವಿಶ್ವಾಸ ಹೆಚ್ಚಿಸಲು ವಿಪತ್ತು ನಿರ್ವಹಣೆ ಕುರಿತು ಅಣಕು ಪ್ರದರ್ಶನ ಬುಧವಾರ ಸಂಜೆ ನಡೆಯಿತು.

ಮಂಗಳೂರು ಸಹಾಯಕ ಕಮೀಷನರ್ ಹರ್ಷವರ್ಧನ, ಬಂಟ್ವಾಳ ತಹಸೀಲ್ದಾರ್ ಅರ್ಚನಾ ಡಿ. ಭಟ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಕಾಂಬ್ಳೆ, ಪುರಸಭೆ ಮುಖ್ಯಾಧಿಕಾರಿ ಶ್ರೀಧರ್, ಉಪತಹಸೀಲ್ದಾರ್ ದಿವಾಕರ ಮುಗುಳ್ಯ, ಕಂದಾಯ ನಿರೀಕ್ಷಕರಾದ ವಿಜಯ್ ಆರ್, ಜನಾರ್ದನ ಜೆ, ಗ್ರಾಮಲೆಕ್ಕಾಧಿಕಾರಿಗಳಾದ ಕರಿಬಸಪ್ಪ ನಾಯ್ಕ್, ಯಶ್ವಿತಾ ಮಂಜುನಾಥ್, ತಾಲೂಕು ವಿಷಯ ನಿರ್ವಾಹಕ ವಿಷುಕುಮಾರ್, ಅಗ್ನಿಶಾಮಕ ಅಧಿಕಾರಿಗಳು, ಆರೋಗ್ಯ ಇಲಾಖೆ ಸಿಬಂದಿ, ಮುಳುಗುತಜ್ಞರು ಸಹಿತ ಪ್ರಮುಖರು ಈ ಸಂದರ್ಭ ಉಪಸ್ಥಿತರಿದ್ದರು. ಈ ಸಂದರ್ಭ ನದಿಯಲ್ಲಿ ಮುಳುಗಿದವರ ರಕ್ಷಣೆಯ ವಿಧಾನಗಳ ಕುರಿತು ಆರೋಗ್ಯ ಇಲಾಖೆ ವತಿಯಿಂದ ಪ್ರಾತ್ಯಕ್ಷಿಕೆ ನಡೆಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ