ಕಲ್ಲಡ್ಕ

ಕಲ್ಲಡ್ಕ ಬಸ್ ನಿಲ್ದಾಣದಲ್ಲಿ ಒಣಗಿದ ಮರ ತೆರವು

ಜಾಹೀರಾತು

ಕಲ್ಲಡ್ಕ ಜಂಕ್ಷನ್ ನಲ್ಲಿ ಅಪಾಯಕಾರಿಯಾಗಿದ್ದ ಒಣಗಿನ ಮರವೊಂದನ್ನು ತೆರವುಗೊಳಿಸಲಾಗಿದೆ. ಕಲ್ಲಡ್ಕದ ವಿಟ್ಲಕ್ಕೆ ತೆರಳುವ ಬಸ್ ನಿಲ್ದಾಣದ ಬಳಿ ಇರುವ ಒಣಗಿದ ಮರ ಯಾವ ಕ್ಷಣದಲ್ಲಾದರೂ ಬೀಳುವಂತಿತ್ತು. ಈ ಕುರಿತು www.bantwalnews.com ಎಚ್ಚರಿಸಿತ್ತು. ಕಲ್ಲಡ್ಕ ಜಂಕ್ಷನ್ ನಲ್ಲಿ ವಿಟ್ಲಕ್ಕೆ ತೆರಳುವ ರಸ್ತೆ ಆರಂಭದಲ್ಲಿ ಪ್ರಯಾಣಿಕರು ಬಸ್ ಗಳಿಗೆ ಕಾಯುತ್ತಾರೆ. ಟಂಟಂ ವಾಹನ, ಆಟೊ ರಿಕ್ಷಾಗಳೂ ಇಲ್ಲೇ ನಿಲ್ಲುತ್ತವೆ. ರೆಂಬೆ, ಕೊಂಬೆಗಳನ್ನು ಕಳೆದುಕೊಂಡ ಮರವೊಂದು ಹಾಗೆಯೇ ಇತ್ತು. ಬಸ್ ಗಾಗಿ ಮರದ ಅಡಿಯಲ್ಲೇ ಕಾಯಬೇಕಾದ ಅನಿವಾರ್ಯತೆ ಇತ್ತು. ಇದೀಗ ಆಡಳಿತ ಮರವನ್ನು ತೆರವುಗೊಳಿಸಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ