ಕಲ್ಲಡ್ಕ

KALLADKA FOLLOWUP: ಕಲ್ಲಡ್ಕದಲ್ಲಿ ಕೆಸರು ತೆರವು ಕಾರ್ಯ ಆರಂಭ, ಬಂಟ್ವಾಳನ್ಯೂಸ್ UPDATE

ಜಾಹೀರಾತು

KALLADKA  ಕಲ್ಲಡ್ಕದಲ್ಲಿ ಶನಿವಾರ ಬೆಳಗ್ಗೆ ಕೆಸರಿನಿಂದ ರಸ್ತೆ ತುಂಬಿ ಹೋಗಿ, ವಾಹನಗಳು, ಪಾದಚಾರಿಗಳ ಸಹಿತ ಎಲ್ಲರಿಗೂ ತೊಂದರೆ ಉಂಟಾಗಿತ್ತು. ಈ ಕುರಿತು ಬಂಟ್ವಾಳನ್ಯೂಸ್ ವರದಿ ಮಾಡಿತ್ತು. ಇದಕ್ಕೆ ಸ್ಪಂದಿಸಿದ ಆಡಳಿತ ಮಧ್ಯಾಹ್ನದ ವೇಳೆ ಕೆಸರು ತೆರವು ಕೆಲಸ ಮಾಡಿತು. ಜೆಸಿಬಿ ಹಾಗೂ ಪೂರಕ ಯಂತ್ರಗಳನ್ನು ಬಳಸಿಕೊಂಡು ತೆರವು ಕಾರ್ಯ ನಡೆಸಿ, ಕೆಸರಿನಿಂದ ಆವೃತವಾದ ಡಾಂಬರು ರಸ್ತೆಯಲ್ಲಿ ಮತ್ತೆ ಡಾಂಬರು ಕಾಣಿಸುವ ಪ್ರಯತ್ನಗಳು ಸಾಗಿದ್ದು, ನೀರು ಹರಿದುಹೋಗುವ ಜಾಗದ ಹುಡುಕಾಟವನ್ನೂ ನಡೆಸಲಾಗುತ್ತಿದೆ. ಜನಸಾಮಾನ್ಯರಿಗೆ ಸಮಸ್ಯೆ ಆಗಿರುವ ಕುರಿತು ಸಾಮಾಜಿಕ ಜಾಲತಾಣದಲ್ಲೂ ವ್ಯಾಪಕ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದವು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ