ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ಸಂಚಾಲಕಿ ರಮ್ಯ ನಿತ್ಯಾನಂದ ಶೆಟ್ಟಿಯವರು ಬರೆದಿರುವ ಕಂಬಳ ಲೋಕ ಭಾಗ 3 ನ್ನು ಕಂಬಳ ಕೋಣಗಳ ಮಾಲಕರು,ಪ್ರಗತಿಪರ ಕೃಷಿಕರು ಆಗಿರುವ ಮೂಡುಕೋಣಾಜೆ ಕೊಪ್ಪದೊಟ್ಟು ರಾಘವ ಪಿ ಸುವರ್ಣ, ಸುಮತಿ ದಂಪತಿ ಅನಾವರಣ ಮಾಡಿದರು.ಪುಸ್ತಕದಲ್ಲಿ ಕಂಬಳ ಕೂಟಗಳಲ್ಲಿ ಪಾಲ್ಗೊಳ್ಳುವ ಕೋಣಗಳ ಮಾಲಕರು, ಓಟಗಾರರು, ಛಾಯಾಗ್ರಹಕರು, ಉದ್ಘೋಷಕರು, ಕೋಣಗಳನ್ನು ಬಿಡಿಸುವವರು, ಹಾಗೂ ಕೋಣಗಳ ಸಾಧನೆಯನ್ನು ಬರೆಯಲಾಗಿದೆ. ನಿತ್ಯಾನಂದ ಶೆಟ್ಟಿ ಉಪಸ್ಥಿತತರಿದ್ದರು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಕಂಬಳಲೋಕ ಭಾಗ 3 ಬಿಡುಗಡೆ"