ಶಾಂತಾ ಪುತ್ತೂರುರವರಿಗೆ ಸೌರಭ ರತ್ನ ರಾಜ್ಯ ಪ್ರಶಸ್ತಿ

ಕಥಾಬಿಂದು ಪ್ರಕಾಶನ ಮಂಗಳೂರು ಪಿ.ವಿ.ಪ್ರದೀಪ್ ಕುಮಾರ್ ಸಾರಥ್ಯ ದಲ್ಲಿ ಸಾಹಿತ್ಯ ಸಂಭ್ರಮ 2024 ದಿನಾಂಕ ಮೇ 26ರಂದು  ಮುಡಿಪುವಿನ ಭಾರತಿ ಶಾಲೆಯಲ್ಲಿ ನಡೆಯಿತು.

ಈ ಸಂದರ್ಭ ಕಬಕದ ಸರಕಾರಿ ಪ್ರೌಢಶಾಲೆ  ಶಿಕ್ಷಕಿ ಬೊಳುವಾರು ನಿವಾಸಿ ಶಾಂತಾ ಪುತ್ತೂರು ಅವರಿಗೆ ಸೌರಭ ರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶಾಂತಾ ಪುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಂಬಳಬೆಟ್ಟು ಹಾಗೂ ಸರಕಾರಿ ಪ್ರೌಢಶಾಲೆ ಕನ್ಯಾನದಲ್ಲಿ ಸೇವೆ ಸಲ್ಲಿಸಿದ್ದು ಪ್ರಸ್ತುತ ಕಬಕ ಪ್ರೌಢಶಾಲೆ ಯಲ್ಲಿ ಕನ್ನಡ ಭಾಷಾ ಶಿಕ್ಷಕಿ ಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಯುಗಪುರುಷ ಸಂಪಾದಕರಾದ ಭುವನಾಭಿರಾಮ ಉಡುಪರು ಕಾರ್ಯಕ್ರಮ ಉದ್ಘಾಟಿಸಿದರು.ಧರ್ಮದರ್ಶಿಡಾ॥ ಹರಿಕೃಷ್ಣ ಪುನರೂರು ಮಾಜಿ ರಾಜ್ಯಾಧ್ಯಕ್ಷ ಕ.ಸಾ.ಪ.ಬೆಂಗಳೂರು  ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ  ಬಿ.ಸತ್ಯವತಿ ಎಸ್ ಭಟ್ ಕೊಳಚಪ್ಪು ಪಿ.ವಿ.ಪ್ರದೀಪ್ ಕುಮಾರ್ ಕಥಾಬಿಂದು ಪ್ರಕಾಶನ ಪ್ರೊ.ವಿ.ಕೃಷ್ಣಮೂರ್ತಿ ಪ್ರಾಂಶುಪಾಲರು ಗೋವಿಂದದಾಸ್ ಕಾಲೇಜು ಸುರತ್ಕಲ್, ಹಿರಿಯ ಸಾಹಿತಿ ಗಳಾದ ಜಯಾನಂದ ಪೆರಾಜೆ,ಎನ್.ಸುಬ್ರಾಯ ಭಟ್ ಮಂಗಳೂರು,ಕೊಡಕ್ಕಲ್ಲು ಸುಬ್ರಹ್ಮಣ್ಯ ಭಟ್ ಸಂಚಾಲಕರು ಶ್ರೀ ಭಾರತಿ ಶಾಲೆ ಮುಡಿಪು,ಶ್ರೀ ನಾಟಕ ಭಾರ್ಗವ ಕೆಂಪರಾಜು ನಿವೃತ್ತ ಉಪನ್ಯಾಸಕರು ಮೈಸೂರು,ಅನಂತ ಎಮ್.ತಾಮನ್ಕರ್, ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಉದ್ಯೋಗಿ ಉಪಸ್ಥಿತರಿದ್ದರು.ನಂತರ ಶಿಕ್ಷಣ ತಜ್ಞರಾದ ಪಿ.ವಿ.ಕುಳಮರ್ವ ರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಿತು.ಕವಯಿತ್ರಿ ಅಪೂರ್ವ ಕಾರಂತ್ ಕಾರ್ಯಕ್ರಮ ನಿರೂಪಿಸಿದರು.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಶಾಂತಾ ಪುತ್ತೂರುರವರಿಗೆ ಸೌರಭ ರತ್ನ ರಾಜ್ಯ ಪ್ರಶಸ್ತಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*