ಲಾರಿಯೊಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ಕೆ.ಎಸ್ .ಆರ್. ಟಿ.ಸಿ.ಬಸ್ ಗೆ ಡಿಕ್ಕಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ವಗ್ಗ ಸಮೀಪ ಕಾಡಬೆಟ್ಟು ಕ್ರಾಸ್ ಬಳಿ ಬುಧವಾರ ನಡೆದಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.
ವಗ್ಗ ಸಮೀಪದ ಕಾರಿಂಜ ಕಾಡಬೆಟ್ಟು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಮಂಗಳೂರು ಕಡೆಯಿಂದ ಬೆಳ್ತಂಗಡಿ ಕಡೆಗೆ ಹೋಗುವ ಬಸ್ ಗೆ ಡಿಕ್ಕಿಯಾಗಿದೆ. ಲಾರಿ ಹಾಗೂ ಬಸ್ ನ ಚಾಲಕರು, ಬಸ್ ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ವಗ್ಗ ಬಳಿ ಕೆಎಸ್ಸಾರ್ಟಿಸಿ ಬಸ್ – ಲಾರಿ ಡಿಕ್ಕಿ, ಹಲವರಿಗೆ ಗಾಯ"