ಜಾಹೀರಾತು
ಜಾಹೀರಾತು
ಬಿ.ಸಿ.ರೋಡ್ ಮಂಗಳೂರು ರಸ್ತೆಯ ತುಂಬೆ ಸಮೀಪ ಕಡೆಗೋಳಿ ಎಂಬಲ್ಲಿ ಮಂಗಳೂರಿನಿಂದ ಆಗಮಿಸುತ್ತಿದ್ದ ಅನಿಲ ಟ್ಯಾಂಕರ್ ಒಂದು ಶುಕ್ರವಾರ ಬೆಳಗ್ಗೆ ಮಗುಚಿದೆ. ಅನಿಲ ತುಂಬಿಕೊಂಡಿದ್ದರೂ ಯಾವುದೇ ಸೋರಿಕೆ ಆಗದ ಕಾರಣ ಹೆಚ್ಚಿನ ಅಪಾಯ ತಪ್ಪಿಹೋಗಿದೆ. ಇದೀಗ ಅದರ ತೆರವು ಕಾರ್ಯಕ್ಕೆ ಕ್ರಮ ವಹಿಸಲಾಗುತ್ತಿದ್ದು, ವಾಹನ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬಂದಿ, ಪೊಲೀಸ್ ಸಿಬಂದಿ ಹಾಗೂ ಸ್ಥಳೀಯರು ಆಗಮಿಸಿ ತೆರವಿಗೆ ಶ್ರಮಿಸುತ್ತಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಡೆಗೋಳಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ: ತೆರವು ಕಾರ್ಯಕ್ಕೆ ಕ್ರಮ, ವಾಹನ ಸಂಚಾರಕ್ಕೆ ತೊಂದರೆ ಇಲ್ಲ, ವಿವರಗಳು ಹೀಗಿವೆ"