Categories: Uncategorized

ಮಳೆ ಬಂದ್ರೆ, ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಒಳಗೆ ಕೂತ್ಕೊಳ್ಳಲೂ ಆಗ್ತಿಲ್ಲ, ಕಾರಣವೇನು?

ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ

ಜಾಹೀರಾತು

ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಹೊರಗಿನಿಂದ ಸುಂದರವಾಗಿದೆ. ಒಳಗೆ ಪ್ರವೇಶಿಸಿ ಬಸ್ಸಿಗಾಗಿ ಕಾಯುವಾಗ ಮಳೆ ಬಂದರೆ ಅದರ ನಿಜರೂಪ ಗೊತ್ತಾಗುತ್ತದೆ ಎಂದು ಪ್ರಯಾಣಿಕರು ದೂರುತ್ತಿದ್ದಾರೆ. ಕಾರಣ ಇಷ್ಟೇ. ಬುಧವಾರ ದಿನವಿಡೀ ಸುರಿದ ಭಾರಿ ಮಳೆಗೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಕಟ್ಟಡದ ಎದುರು ಹಾಕಲಾದ ಶೀಟ್ ಗಳು ಸೋರುತ್ತಿದೆ. ಪ್ರಯಾಣಿಕರಿಗಾಗಿ ಹಾಕಲಾದ ಆಸನಗಳಲ್ಲಿ ಕುಳಿತುಕೊಳ್ಳುವುದು ಕಷ್ಟವಾಗುತ್ತಿದೆ. ಧಾರಾಕಾರವಾಗಿ ಮಳೆ ಸುರಿಯುತ್ತಿದ್ದರೆ, ಶೀಟ್ ನಿಂದ ಬೀಳುವ ನೀರು ಇನ್ನೂ ಹೆಚ್ಚಿನ ವೇಗದಲ್ಲಿ ಸುರಿಯುತ್ತಿದ್ದು, ಅದಕ್ಕೆ ಬಕೆಟ್ ಗಳನ್ನು ಇಡಲಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ