ದಿನವಿಡೀ ಸೋಮವಾರ ಸುರಿದ ಧಾರಾಕಾರ ಮಳೆಗೆ ಬಂಟ್ವಾಳ ತಾಲೂಕಿನಾದ್ಯಂತ ಹಾನಿಗಳು ಸಂಭವಿಸಿವೆ. ಶಂಭೂರು ಗ್ರಾಮದ ಮೋಹನದಾಸ ಪೂಜಾರಿ ಅವರ ವಾಸ್ತವ್ಯದ ಮನೆಗೆ ಮಳೆ ಗಾಳಿಯಿಂದ ತೀವ್ರ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಮನೆಯವರನ್ನು ಸ್ಥಳಾಂತರಗೊಳಿಸಲಾಯಿತು. ಬಂಟ್ವಾಳ ತಾಲೂಕಿನ ಮೂಡನಡುಗೋಡು ಗ್ರಾಮದ ಕರೆಂಕಿ ಎಂಬಲ್ಲಿ ದೇವಕಿ ಮೂಲ್ಯ ಎಂಬವರ ವಾಸ್ತವ್ಯದ ಮನೆಗೆ ಮರ ಬಿದ್ದು ಭಾಗಶಃ ಹಾನಿಯಾಗಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…