ವಾಮದಪದವು

ಅಭಿವೃದ್ಧಿ ಪರ ಬಜೆಟ್ ಮಂಡನೆ: ಪ್ರಭಾಕರ ಪ್ರಭು

ಬಂಟ್ವಾಳ: ವಿಶ್ವವು ಭಾರತದತ್ತ ಗಮನ ಸೆಳೆಯುವ ಸಮಗ್ರ ಅಭಿವೃದ್ಧಿ ಪರ ಬಜೆಟ್ ಮಂಡನೆಯಾಗಿದೆ ಎಂದು  ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ, ನಿ. ಬಂಟ್ವಾಳ ತಾಲೂಕು ಅಧ್ಯಕ್ಷ ಪ್ರಭಾಕರ ಪ್ರಭು ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಉನ್ನತ ಶಿಕ್ಷಣ, ಉದ್ಯೋಗ, ಕೌಶಲ್ಯ ಅಭಿವೃದ್ಧಿಗೆ ಬ್ರಹತ್ ಮೊತ್ತ ಮೀಸಲು, 12 ಕೈಗಾರಿಕಾ ಪಾರ್ಕ್ ಸೇರಿದಂತೆ ಸಣ್ಣ ಕೈಗಾರಿಕೆಗೆ ಪ್ರೋತ್ಸಾಹ,  ಮಹಿಳಾ ಸಹಕಾರ ಸಂಘಗಳಿಗೆ ಉತ್ತೇಜನದೊಂದಿಗೆ ರಾಷ್ಟ್ರೀಯ ಸಹಕಾರ  ನೀತಿ ಜಾರಿ, ಮೊಬೈಲ್ ಮತ್ತು ಚಿನ್ನ ಬೆಲೆ ಇಳಿಕೆಗೆ ಕ್ರಮ, ತಾರತಮ್ಯವಿಲ್ಲದೇ ಎಲ್ಲಾ ರಾಜ್ಯಗಳಿಗೆ ಶೂನ್ಯ ಬಡ್ಡಿ ಸಾಲ ನೀಡಿಕೆ, ನಿರುದ್ಯೋಗ ಸಮಸ್ಯೆ ನಿವಾರಣೆಗೆ ಮುದ್ರಾ ಸಾಲ ಪ್ರಮಾಣ 10 ಲಕ್ಷ ದಿಂದ 20 ಲಕ್ಷ ಏರಿಕೆ, ವಸತಿ ರಹಿತರಿಗೆ 1 ಕೋಟಿ ಮನೆ ನಿರ್ಮಾಣ, 32 ಹೊಸ ವಿವಿಧ ತೋಟಗಾರಿಕೆ ಬೆಳೆಗಳಿಗೆ ಒತ್ತು, ಒಟ್ಟಿನಲ್ಲಿ ವಿಕಸಿತ ಭಾರತದ ಕಲ್ಪನೆವುಳ್ಳ ಮದ್ಯಾಂತರ ಬಜೆಟಿನ ವಿಸ್ತರಣೆಯ ಭಾಗವಾಗಿರುವ ಬಜೆಟ್ ಭವಿಷ್ಯದ ವಿಶ್ವಗುರುವಿಗೆ ಪೂರಕ ಬಜೆಟ್ ಇದು ಎಂದಿದ್ದಾರೆ.

 

 

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ