ಬಂಟ್ವಾಳ: ಸರಿದಂತರ ಪ್ರಕಾಶನ, ಮೊಡಂಕಾಪು ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷತ್, ಬಂಟ್ವಾಳ ಹಾಗೂ ಹಿರಿಯರ ಸೇವಾ ಪ್ರತಿಷ್ಠಾನ(ರಿ), ಬಂಟ್ವಾಳ ಸಂಯುಕ್ತ ಆಶ್ರಯದಲ್ಲಿ ಮನೆ ಮನೆ ಗಮಕ ಸರಣಿಯ ಅಂಗವಾಗಿ, ಪ್ರೊ. ರಾಜಮಣಿ ರಾಮಕುಂಜ ಅವರ ಮನೆ ‘ಶಮ್ಯಾಪ್ರಾಸ’ದಲ್ಲಿ ಜುಲೈ 27ರಂದು ಸಂಜೆ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ ನಡೆಯಿತು.
ಗಮಕಿ ಮಂಜುಳಾ ಸುಬ್ರಹ್ಮಣ್ಯ ಗಮಕ ವಾಚನ ಮಾಡಿ, ಪ್ರೊ. ರಾಜಮಣಿ ರಾಮಕುಂಜ ವ್ಯಾಖ್ಯಾನಿಸಿದರು. ಶಾಲಾ ವಿದ್ಯಾರ್ಥಿಗಳು ಬಸಪ್ಪ ಶಾಸ್ತ್ರಿಗಳ ಸಾವಿತ್ರಿ ಚರಿತ್ರೆ ಮತ್ತು ರನ್ನನ ಗದಾಯುದ್ಧದ ಆಯ್ದ ಭಾಗದ ವಾಚನ ಮತ್ತು ವ್ಯಾಖ್ಯಾನ ಮಾಡಿದ್ದು ವಿಶೇಷ ಆಕರ್ಷಣೆಯಾಗಿತ್ತು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮೊಡಂಕಾಪು: ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ"