ಬಂಟ್ವಾಳ

ತುಳುಕೂಟ ಬಂಟ್ವಾಳದಿಂದ ಆಟಿ ಅಮವಾಸ್ಯೆ ನಿಮಿತ್ತ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ತುಳುಕೂಟ ಬಂಟ್ವಾಳ ಮತ್ತು ಬಿ.ಸಿ.ರೋಡ್ ಶ್ರೀ ರಕ್ತೇಶ್ವರಿ ದೇವಸ್ಥಾನ ಆಡಳಿತ ಸಮಿತಿ ಆಶ್ರಯದಲ್ಲಿ ಬಾನುವಾರ ಬೆಳಗ್ಗೆ ಆಟಿ ಅಮವಾಸ್ಯೆ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಪಾಲೆದ ಕೆತ್ತೆ (ಹಾಳೆ ಕೆತ್ತೆ) ಕಷಾಯ ವಿತರಣೆ ಬಿ.ಸಿ.ರೋಡ್ ರಕ್ತೇಶ್ವರಿ ದೇವಾಸ್ಥಾನದಲ್ಲಿ ನಡೆಯಿತು.

ತುಳುಕೂಟ ಬಂಟ್ವಾಳದ ಅಧ್ಯಕ್ಷ ಸುದರ್ಶನ್ ಜೈನ್ ಮತ್ತು ರಕ್ತೇಶ್ವರಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ವಿಶ್ವನಾಥ್ ಬಿ. ಚಾಲನೆ ನೀಡಿದರು,

ಈ ಸಂದರ್ಭ ತುಳುಕೂಟ ಕಾರ್ಯದರ್ಶಿ ಎಚ್ಕೆ ನಯನಾಡು, ದೇವಾಲಯ ಸಮಿತಿಯ ಕಾರ್ಯದರ್ಶಿ ಎನ್. ಶಿವಶಂಕರ್, ಅರ್ಚಕರಾದ ರಘುಪತಿ ಭಟ್, ತುಳುಕೂಟದ ಕೋಶಾಧಿಕಾರಿ ಸುಭಾಶ್ಚಂದ್ರ ಜೈನ್, ಕೆ.ಸೀತಾರಾಮ ಶೆಟ್ಟಿ, ಸುಕುಮಾರ್ ಬಂಟ್ವಾಳ, ಶೇಷಪ್ಪ ಮಾಸ್ಟರ್, ನಾರಾಯಣ ಸಿ.ಪೆರ್ಣೆ, ದೇವಪ್ಪ ಕುಲಾಲ್ ಪಂಜಿಕಲ್ಲು, ಪ್ರಕಾಶ್ ಶೆಟ್ಟಿ ಶ್ರೀಶೈಲ ತುಂಬೆ, ಸತೀಶ್ ಕುಮಾರ್ ಎಸ್. ನಿತೇಶ್ ಪಲ್ಲಿಕಂಡ, ಪುನೀತ್ ಮೈರನ್ ಪಾದೆ, ಪ್ರಮುಖರಾದ ಪರಮೇಶ್ವರ ಮೂಲ್ಯ ಮುನ್ನೂರು, ದಾಮೋದರ್ ಮಾಸ್ಟರ್ ಏರ್ಯ, ಉಪಸ್ಥಿತರಿದ್ದರು.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ