ಕಲ್ಲಡ್ಕ ಶ್ರೀ ಉಮಾಶಿವ ಕ್ಷೇತ್ರದಲ್ಲಿ ಅಖಂಡ ಭಾರತ ಸಂಕಲ್ಪ ದಿನಾಚರಣೆ ಹಿಂದು ಜಾಗರಣಾ ವೇದಿಕೆ ವತಿಯಿಂದ ನಡೆಯಲಿದೆ ಎಂದು ಜಾಗರಣಾ ವೇದಿಕೆ ವಿಟ್ಲ ತಾಲೂಕು ಪ್ರಕಟಣೆ ತಿಳಿಸಿದೆ.
ಭಾನುವಾರ ಮಧ್ಯಾಹ್ನ 2.30ರಿಂದ ಮಾಣಿ ಶ್ರೀರಾಜರಾಜೇಶ್ವರಿ ಭಜನಾ ಮಂದಿರ, ಮೆಲ್ಕಾರ್ ರಾಮದೇವ ಸಭಾಭವನ ಹಾಗೂ ವೀರಕಂಭ ಶಾರದಾ ಭಜನಾ ಮಂದಿರದಿಂದ ಏಕಕಾಲಕ್ಕೆ ವಾಹನ ಜಾಥಾ ಮತ್ತು ಸಭಾ ಕಾರ್ಯಕ್ರಮ ಸಂಜೆ 4 ಗಂಟೆಗೆ ನಡೆಯಲಿದೆ. ಮಂಗಳೂರು ಗ್ರಾಮಾಂತರ ಜಿಲ್ಲೆಯ ಸಂಘಚಾಲಕ ಯಶವಂತ ಮೂಲ್ಕಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾರತೀಯ ಭೂಸೇನೆಯ ನಿವೃತ್ತ ಯೋಧ ಜಯಕುಮಾರ ಕೆದಿಲ ಉಪಸ್ಥಿತರಿರುವರು. ಹಿಂದು ಜಾಗರಣಾ ವೇದಿಕೆ ಪ್ರಾಂತ ಕಾರ್ಯಕಾರಿಣಿ ಸದಸ್ಯರಾದ ಪ್ರಜ್ಞಾ ಕಶ್ಯಪ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಆ.11ರಂದು ಕಲ್ಲಡ್ಕದಲ್ಲಿ ಅಖಂಡ ಭಾರತ ಸಂಕಲ್ಪ ದಿನಾಚರಣೆ"
Be the first to comment on "ಆ.11ರಂದು ಕಲ್ಲಡ್ಕದಲ್ಲಿ ಅಖಂಡ ಭಾರತ ಸಂಕಲ್ಪ ದಿನಾಚರಣೆ"