ಜಿಲ್ಲಾ ಸುದ್ದಿ

ಸ್ವರ್ಣಕಮಲಕ್ಕೆ ಆಯ್ಕೆಯಾದ ಬಸ್ತಿ ದಿನೇಶ್ ಶೆಣೈ ಅವರಿಗೆ ಸನ್ಮಾನ

ಬಂಟ್ವಾಳ: ಮಧ್ಯಂತರ ಕಿರುಚಿತ್ರದ ನಿರ್ದೇಶನಕ್ಕಾಗಿ ಅತ್ಯುತ್ತಮ ಚೊಚ್ಚಲ ನಿರ್ದೇಶಕ ವಿಭಾಗದಲ್ಲಿ ಚಿತ್ರರಂಗದ ಅತ್ಯುನ್ನತ ಸ್ವರ್ಣಕಮಲ ಪ್ರಶಸ್ತಿಗೆ ಆಯ್ಕೆಯಾದ ಬಂಟ್ವಾಳ ಮೂಲದ ಬಸ್ತಿ ದಿನೇಶ್ ಶೆಣೈ ಅವರನ್ನು ಸೋಮವಾರ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ನಡೆದ ಋಗುಪಾಕರ್ಮ ಸಂದರ್ಭದಲ್ಲಿ ಸಮ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಅಶೋಕ ಶೆಣೈ, ಮೊಕ್ತೇಸರ ಭಾಮಿ ನಾಗೇಂದ್ರನಾಥ ಶೆಣೈ, ಆಚಾರ್ಯ ಮನೆತನದ ಬಿ.ಯೋಗೀಶ ಆಚಾರ್ಯ, ವೇ|ಮೂ| ಮುರಳೀಧರ ಭಟ್, ನಿರ್ದೇಶಕರ ಸಹೋದರ ಬಸ್ತಿ ಮಾಧವ ಶೆಣೈ ಮೊದಲಾದವರು ಉಪಸ್ಥಿತರಿದ್ದರು.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ