ಬಂಟ್ವಾಳ

ರಾಯಿ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ರಾಯಿ, ಕ್ಷೇತ್ರ ಶಿಕ್ಷಣ ಇಲಾಖೆ, ಕ್ಷೇತ್ರ ಸಮೂಹ ಸಂಪನ್ಮೂಲ ಕೇಂದ್ರ ರಾಯಿ ಜಂಟಿ ಆಶ್ರಯದಲ್ಲಿ 2024-25 ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ರಾಯಿ ಶಾಲೆಯಲ್ಲಿ ನಡೆಯಿತು
ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕರಾದ ಶ್ರೀ.ಕೆ.ರಮೇಶ್ ನಾಯಕ್ ರಾಯಿ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮವನ್ನು  ಉದ್ಘಾಟಿಸಿದರು.  SDMC ಅಧ್ಯಕ್ಷರಾದ ಶ್ರೀ ಹರೀಶ್ ಆಚಾರ್ಯ ರಾಯಿ ಅಧ್ಯಕ್ಷತೆ ವಹಿಸಿದರು.
ಸಂತೋಷ್ ಕುಮಾರ್ ರಾಯಿಬೆಟ್ಟು (ಅಧ್ಯಕ್ಷರು ಗ್ರಾಮ ಪಂಚಾಯತ್ ರಾಯಿ),  ಧರ್ಮರಾಜ ಪಿ ದಡ್ಡು (ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಯಿ), ಕೇಂದ್ರ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಶ್ರೀಮತಿ ನಾಗರತ್ನ, CRP ಶ್ರೀಮತಿ ಪ್ರೇಮಲತಾ, ಶ್ರೀಮತಿ ರೂಪಾ ರಾಜೇಶ್ ಶೆಟ್ಟಿ (ಉದ್ಯಮಿಗಳು), *ಸುಧೀರ್ ಕುಮಾರ್ ಶೆಟ್ಟಿ ರಾಯಿ (ಉದ್ಯಮಿಗಳು ), *ರಾಜೇಶ್ ಜೈನ್ ಪಡ್ರಾಯಿಗುತ್ತು (ಉದ್ಯಮಿಗಳು), *ಶ್ರೀಮತಿ ಉಷಾ ಸಂತೋಷ್ (ಸದಸ್ಯರು ಗ್ರಾಮ ಪಂಚಾಯತ್ ರಾಯಿ), ವಸಂತಗೌಡ ಮುದ್ದಾಜೆ, *ಸಮಿತ್ ಶಿವನಗರ (ಅಧ್ಯಕ್ಷರು.ಹಳೆ ವಿದ್ಯಾರ್ಥಿ ಸಂಘ ರಾಯಿ), ಪ್ರದೀಪ್ ಮಿಯಾಲು ಅಧ್ಯಕ್ಷರು ನಮ್ಮ ಜವನೇರ ಟ್ರಸ್ಟ್(ರಿ)ರಾಯಿ), ರಮೇಶ್ ಗೌಡ ಮಿಯಾಲು, ಶ್ರೀಮತಿ ಚಂದ್ರಾವತಿ ಲೋಕೇಶ್, ಹೇಮಾ.ಎಚ್.ರಾವ್, ರೇಖಾ ಶೆಟ್ಟಿ, ಶ್ರೀಮತಿ ತನುಜಾ, ಉಪಸ್ಥಿತರಿದ್ದರು,  ಮುಖ್ಯ ಶಿಕ್ಷಕರಾದ ಜಾನೆಟ್ ಕೊನ್ಸೆಸೊ ಸ್ವಾಗತಿಸಿದರು. ಶ್ರೀಮತಿ ಬೇಬಿ ಕಾರ್ಯಕ್ರಮ ನಿರೂಪಿಸಿದರು. *ಸಿದ್ದಪ್ಪ ಕರಿಯಪ್ಪನವರ ಧನ್ಯವಾದ ವಿತ್ತರು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ