ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಶ್ರೀ ಕೃಷ್ಣ ಕಾರುಣ್ಯ ಎಂಬ ಕಥಾ ಬಾಗವನ್ನು ಜರಗಿಸಲಾಯಿತು. ಹಿರಿಯ ಕಲಾವಿದರಾದ ಪಕಳಕುಂಜ ಶ್ಯಾಮ್ ಭಟ್ ಮತ್ತು ರಾಮಣ್ಣ ಅನಂತಾಡಿ ಅವರನ್ನು ಸನ್ಮಾನಿಸಲಾಯಿತು.
ಸಭಾದ್ಯಕ್ಷರಾಗಿ ಶ್ರೀ ದೇವಳದ ಆಡಳಿತ ಮೊಕ್ತೇಸರರಾದ ಅಶೋಕ ಶೆಣೈ ಅಭಿನಂದನೆಗಳನ್ನು ಕಲಾವಿದರಿಗೆ ಸಮರ್ಪಿಸಿ, ಭವಿಷ್ಯದಲ್ಲಿಯೂ ಎಲ್ಲ ಕಲಾವಿದರ ಸಹಕಾರವನ್ನು ಅಪೇಕ್ಷಿಸಿದರು. ನಾಗೇಂದ್ರ ಪೈ ಸ್ವಾಗತಿಸಿದರು. ಕಾರ್ಯದರ್ಶಿ ಎ. ಯೋಗೀಶ್ ಪ್ರಭು ವರದಿ ವಾಚಿಸಿದರು. ಮುರಳೀದರ ನೇರಂಕಿ ಸನ್ಮಾನ ಪತ್ರ ವಾಚಿಸಿದರು. ಪಿ ವಸಂತ ಪ್ರಭು ವಂದಿಸಿದರು. ಸೀತಾರಾಮ ಸಹಕರಿಸಿದರು. ಮಲ್ಲಿಕಾ ಅಜಿತ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಂಟ್ವಾಳ ದೇವಳದಲ್ಲಿ ಶ್ರಾವಣ ಮಾಸ ತಾಳಮದ್ದಳೆ ಸಮಾರೋಪ"
Be the first to comment on "ಬಂಟ್ವಾಳ ದೇವಳದಲ್ಲಿ ಶ್ರಾವಣ ಮಾಸ ತಾಳಮದ್ದಳೆ ಸಮಾರೋಪ"