ಸಿದ್ಧಕಟ್ಟೆ ಹಿಂದೂ ಹಿತರಕ್ಷಣಾ ಸಮಿತಿ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ೩೭ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಶನಿವಾರ ನಡೆದ ಮಹಿಳಾ ಧಾರ್ಮಿಕ ಸಭೆಯಲ್ಲಿ ಪ್ರಾಧ್ಯಾಪಕಿ ಅರ್ಪಿತಾ ಪ್ರಶಾಂತ್ ಶೆಟ್ಟಿ ಕಟಪಾಡಿ ಭೌಧಿಕ್ ನೀಡಿದರು. ಮುಖ್ಯಶಿಕ್ಷಕಿ ಪೂರ್ಣಿಮಾ ಜೈನ್ ಕಲ್ಮಂಜ, ಅಂಚೆ ಅಧಿಕಾರಿ ರಾಜೇಶ್ವರಿ ಸಿದ್ಧಕಟ್ಟೆ, ಪ್ರಾಧ್ಯಾಪಕಿ ವಿಜಯಲಕ್ಷ್ಮಿ ನಾಯಕ್, ಯೋಜನಾಧಿಕಾರಿ ಮಲ್ಲಿಕಾ ಧಾರವಾಡ ಮತ್ತಿತರರು ಉಪಸ್ಥಿತರಿದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಸಿದ್ಧಕಟ್ಟೆ: 37ನೇ ವರ್ಷದ ಗಣೇಶೋತ್ಸವ ಸಂದರ್ಭ ಧಾರ್ಮಿಕ ಸಭೆ"
Be the first to comment on "ಸಿದ್ಧಕಟ್ಟೆ: 37ನೇ ವರ್ಷದ ಗಣೇಶೋತ್ಸವ ಸಂದರ್ಭ ಧಾರ್ಮಿಕ ಸಭೆ"