ಬಂಟ್ವಾಳ

ಶೋಭಾಯಾತ್ರೆ ವೇಳೆ ಬಿ.ಸಿ.ರೋಡ್ ಗಣಪನಿಗೆ ಎಳ್ಳುಂಡೆ ಮಾಲೆ ಅರ್ಪಣೆ

ಬಂಟ್ವಾಳ ಹಿಂದೂ ಧಾರ್ಮಿಕ ಸೇವಾ ಸಮಿತಿ ಬಿ ಸಿ ರೋಡು ಆಶ್ರಯದ ಸಾರ್ವಜನಿಕ ಗಣೇಶ ವಿಗ್ರಹ ಶೋಭಾ ಯಾತ್ರೆ ಪೂರ್ವದಲ್ಲಿ ಶ್ರೀ ಗಣೇಶನಿಗೆ ಶ್ರೀ ರಾಮ ಗೆಳೆಯರ ಬಳಗ ಕೈಕಂಬ ಬಿ.ಸಿ.ರೋಡು ಅವರಿಂದ 3,500 ಎಳ್ಳುಂಡೆಗಳಿರುವ ಬೃಹದಾಕಾರದ ಹಾರವನ್ನು ಅರ್ಪಿಸಿದರು.
ಎಳ್ಳುಂಡೆ ಮಾಲೆಯು ಹತ್ತು ಅಡಿಗಳಷ್ಟು ಉದ್ದವಾಗಿದ್ದು ಎಳ್ಳುಂಡೆ ಹಾರವನ್ನು ಕೈಕಂಬ ಪೊಳಲಿ ದ್ವಾರದಿಂದ ಮೆರವಣಿಗೆಯಲ್ಲಿ ತಂದು ಅರ್ಪಿಸಲಾಗಿತ್ತು.
ಈ ಸಂದರ್ಭದಲ್ಲಿ ಶ್ರೀ ರಾಮ ಗೆಳೆಯರ ಬಳಗದ ಅಧ್ಯಕ್ಷರಾದ ಸದಾಶಿವ ಕೈಕಂಬ ಹಾಗೂ ಸಂಘದ ಮೊದಲಾದವರು ಪಾಲ್ಗೊಂಡಿದ್ದರು.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ