ಬಂಟ್ವಾಳ

ಬಂಟ್ವಾಳ ಸರಕಾರಿ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಆಸ್ಪತ್ರೆಯ ಅರೋಗ್ಯ ರಕ್ಷಾ ಸಮಿತಿಗೆ ಅಧೀಕಾರೇತರ ಸದಸ್ಯರನ್ನು ನೇಮಿಸಲಾಗಿದೆ.

ಸಾಮಾನ್ಯ ಮೀಸಲಾತಿಯಲ್ಲಿ ನರಿಕೊಂಬು ಗ್ರಾಮದ ಬೋಳಂತೂರಿನ ರವೀಂದ್ರ ಸಪಲ್ಯ, ಬಂಟ್ವಾಳ ತಾಲೂಕು ಕಾವಳಪಡೂರು ವಗ್ಗ ನಿವಾಸಿ ಜೋಸೆಫ್ ಪ್ರವೀಣ್ ರೊಡ್ರಿಗಸ್, ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಮಹಮ್ಮದ್ ರಿಯಾಜ್, ಬಂಟ್ವಾಳ ತಾಲೂಕು ಕಸಬ ಗ್ರಾಮದ ವೆಂಕಪ್ಪ ಪೂಜಾರಿ, ಪರಿಶಿಷ್ಟ ಜಾತಿಯ ಮೀಸಲಾತಿಯಲ್ಲಿ ಬಂಟ್ವಾಳ ತಾಲೂಕು ಬಿ.ಕಸ್ಬ ಗ್ರಾಮದ ಅಶೋಕ್, ಮಹಿಳಾ ಮೀಸಲಾತಿಯಲ್ಲಿ ಪಾಣೆಮಂಗಳೂರು ಗ್ರಾಮದ ಬೋಳಂಗಡಿ ರೇಶ್ಮ ತೇಲೀಸ್, ಹಿಂದುಳಿದ ವರ್ಗ ಮೀಸಲಾತಿಯಲ್ಲಿ ಬಿ.ಕಸ್ಬ ಗ್ರಾಮದ ಮಂಡಾಡಿ ಪುರುಷೋತ್ತಮ ಬಂಗೇರ, ಹಾಗೂ ಪರಿಶಿಷ್ಟ ಪಂಗಡ ಮೀಸಲಾತಿಯಲ್ಲಿ ಕೊಳ್ನಾಡು ಗ್ರಾಮದ ಕಡಮಜೆ ಕೊಡಿ ಶಿವಾನಂದ ನಾಯ್ಕ ಅವರನ್ನು ನೇಮಕ ಮಾಡಲಾಗಿದೆ.

AddThis Website Tools
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ