ಬಂಟ್ವಾಳ: ಸ್ವಚ್ಚತೆಯೇ ಸೇವೆ ಅಭಿಯಾನದಡಿ ಬಂಟ್ವಾಳ ಪುರಸಭೆ ಮತ್ತು ಕಾನೂನು ಸೇವಾ ಪ್ರಾಧಿಕಾರ ಹಾಗೂ ಬಂಟ್ವಾಳ ಬಾರ್ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಬಂಟ್ವಾಳ ಹಿರಿಯ ನ್ಯಾಯಾಲಯ ಆವರಣದಲ್ಲಿ ಸ್ವಚ್ಚತಾ ಕಾರ್ಯ ನಡೆಸಲಾಯಿತು.
ನ್ಯಾಯಾಧೀಶರು, ಬಂಟ್ವಾಳ ಪುರಸಭಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಬಂಟ್ವಾಳ ಬಾರ್ ಅಸೋಸಿಯೇಶನ್ ಪದಾಧಿಕಾರಿಗಳು ಪಾಲ್ಗೊಂಡು ಸ್ವಚ್ಚತಾ ಪ್ರತಿಜ್ಞೆ ಸ್ವೀಕರಿಸಿದರು
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…