ಬಂಟ್ವಾಳ

ಚಂಡಿಕಾಪರಮೇಶ್ವರಿ ದೇವಸ್ಥಾನದಲ್ಲಿ ಧಾನ್ಯಲಕ್ಷ್ಮೀ ಪೂಜೆ, ತೆನೆ ವಿತರಣೆ

ಪೂಜಾ ಕಾರ್ಯ ನೆರವೇರಿತು

ಬಿ.ಸಿ.ರೋಡಿನ ಶ್ರೀ ಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನದಲ್ಲಿ ತೆನೆ ವಿತರಣೆ ನಡೆಯಿತು. ಭತ್ತದ ಗದ್ದೆಯಲ್ಲಿ ತೆನೆಪೂಜೆ ಮಾಡಿ, ಕದಿರು ತರಲಾಯಿತು. ಬಳಿಕ ದೇವಸ್ಥಾನದಲ್ಲಿ ಧಾನ್ಯಲಕ್ಷ್ಮೀ ಪೂಜೆಯನ್ನು ಪ್ರಧಾನ ಆರ್ಚಕ ಪ್ರಕಾಶ ಭಟ್ ನೆರವೇರಿಸಿದರು. ಆಗಮಿಸಿದ ಭಕ್ತರಿಗೆ ತೆನೆ ವಿತರಿಸಲಾಯಿತು. ಈ ಸಂದರ್ಭ ಆಡಳಿತ ಸಮಿತಿ ಅಧ್ಯಕ್ಷ ಲೋಕನಾಥ ಶೆಟ್ಟಿ ಮತ್ತು ಸದಸ್ಯರು, ಮೆನೇಜರ್ ಪ್ರಶಾಂತ್ ಮತ್ತಿತರರು ಉಪಸ್ಥಿತರಿದ್ದರು

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ