ಬಂಟ್ವಾಳ: ಬಾಳ್ತಿಲ ಗ್ರಾಮದ ದಾಸಕೋಡಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು
ಜಾಹೀರಾತು
ಪುಟಾಣಿ ದಿಶ್ಯಾಂತ್ ಸಭಾಧ್ಯಕ್ಷತೆ ವಹಿಸಿದ್ದರು.ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಪಂಚಾಯತ್ ಉಪಾಧ್ಯಕ್ಷೆ ರಂಜಿನಿ, ಸದಸ್ಯ ವಿಠಲ ನಾಯ್ಕ, ಬಂಟ್ವಾಳ ರಬ್ಬರ್ ಮತ್ತು ಜೇನು ವ್ಯವಸಾಯ ಸಂಘದ ಉಪಾಧ್ಯಕ್ಷ ಮೋಹನ್ ಪಿ ಎಸ್, ಅಂಗವಾಡಿ ಇಲಾಖೆ ಮೇಲ್ವಿಚಾರಕಿ ಲೀಲಾ, ಪಿಡಿಓ ಸಂಧ್ಯಾ,ಹಿರಿಯರಾದ ಕಲಾವತಿ ಭಟ್, ಸವಿತಾ ಗೋಪಾಲ್, ಅಂಗನವಾಡಿ ಕಾರ್ಯಕರ್ತೆ ಲಲಿತಾ, ಸಹಾಯಕಿ ಯಶೋಧ, ಸಲಹಾ ಸಮಿತಿ ಅಧ್ಯಕ್ಷೆ, ಯೋಗ ಶಿಕ್ಷಕಿ,ಸ್ವಸಹಾಯ ಸಂಘಗಳ ಪ್ರಮುಖರು ಉಪಸ್ಥಿತರಿದ್ದರು
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ದಾಸಕೋಡಿ ಅಂಗನವಾಡಿ: ಮಕ್ಕಳ ದಿನಾಚರಣೆ"
Be the first to comment on "ದಾಸಕೋಡಿ ಅಂಗನವಾಡಿ: ಮಕ್ಕಳ ದಿನಾಚರಣೆ"