ಬಂಟ್ವಾಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ತಾಲೂಕು ವತಿಯಿಂದ ತಾಲೂಕಿನ ವಿವಿಧ ನಗರಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಪುಣ್ಯ ತಿಥಿಯಾದ ಡಿ.6ರಂದು ಬಂಟ್ವಾಳ ನಗರದ ವತಿಯಿಂದ ಸಾಮಾಜಿಕ ಸಾಮರಸ್ಯ ದಿನವನ್ನು ಆಚರಿಸಲಾಯಿತು.
ಎಬಿವಿಪಿ ಬಂಟ್ವಾಳ ನಗರ ತಂಡದ ಪ್ರಮುಖರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಸಿದ್ಧಕಟ್ಟೆ ನಗರ ಘಟಕ ವತಿಯಿಂದ ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸೂಚಿಸಿದರು. ಈ ಸಂದರ್ಭ ತಾಲೂಕು ಸಹ ಸಂಚಾಲಕ್ ಮಹೇಶ್ ಮತ್ತು ಬಂಟ್ವಾಳ ನಗರ ಕಾರ್ಯದರ್ಶಿ ಗೌತಮ್ ಮತ್ತು ಸಿದ್ಧಕಟ್ಟೆ ನಗರ ಕಾರ್ಯದರ್ಶಿ ರಂಜಿತ್ ಹಾಗೂ ಶ್ರೇಯಸ್, ಲಿಖಿತ್,ಅಕ್ಷಿತ್, ಗುರುರಾಜ್, ವಿಘ್ನೇಶ್, ಮನೀಶ್, ಹರ್ಷಿತ್, ಆದಿತ್ಯ ಉಪಸ್ಥಿತರಿದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಎಬಿವಿಪಿಯಿಂದ ಸಾಮಾಜಿಕ ಸಾಮರಸ್ಯ ದಿನಾಚರಣೆ"
Be the first to comment on "ಎಬಿವಿಪಿಯಿಂದ ಸಾಮಾಜಿಕ ಸಾಮರಸ್ಯ ದಿನಾಚರಣೆ"