ಬಂಟ್ವಾಳ

ರಾಷ್ಟ್ರೀಯ ಕರಾಟೆ: ತನಿಷ್ಕ ಸಾಧನೆ

ಪುತ್ತೂರು ವಿವೇಕಾನಂದ ಪ್ರೌಢಶಾಲೆ ಯಲ್ಲಿ ನಡೆದ ರಾಷ್ಟ್ರಿಯ ಮಟ್ಟದ ಕರಾಟೆ ಮತ್ತು ಎಲೈಡ್ ಮಾರ್ಷಲ್ ಆರ್ಟ್ ಜೂನಿಯರ್ ವಿಭಾಗದ ಸ್ಪರ್ಧೆಯಲ್ಲಿ ಉಡುಪಿ ಅಜ್ಜರಕಾಡು ಸೈಂಟ್ ಸಿಸಿಲಿಯ ಪ್ರೌಢಶಾಲೆಯ ಆರನೇ ತರಗತಿ ವಿದ್ಯಾರ್ಥಿನಿ ತನಿಷ್ಕ ಪವನ್ ಕುಮಾರ್ ಚಿನ್ನದ ಪದಕ ಹಾಗೂ ಕಟಾ ವಿಭಾಗದ ಸ್ಪರ್ಧೆಯಲ್ಲಿ ರಜತ ಪದಕ ಪಡೆದಿದ್ದಾರೆ. ಈಕೆ ಭಾರತೀಯ ರೈಲ್ವೆ ಇಲಾಖೆಯ ಪೊಲೀಸ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪವನ್ ಕುಮಾರ್ ಮತ್ತು ಅಕ್ಷತಾ ಪವನ್ ಕುಮಾರ್ ದಂಪತಿಯ ಪುತ್ರಿ. ಕುರ್ಯಾಲ ಮೋಹಿನಿ ಮತ್ತು ಜಗದೀಶ್ ಭಂಡಾರಿಯವರ ಮೊಮ್ಮಗಳು.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.