ಬಂಟ್ವಾಳ: ಆಕಾಶವಾಣಿ ಕಲಾವಿದ ಮೌನೇಶ್ ಕುಮಾರ್ ಛಾವಣಿ ಅವರಿಂದ ಉದಯಗಾನ ಬಿ.ಸಿ.ರೋಡಿನ ಸಂಚಯಗಿರಿಯಲ್ಲಿರುವ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದಲ್ಲಿ ನಡೆಯಲಿದೆ. ಜನವರಿ 26ರಂದು ಬೆಳಗ್ಗೆ 6ರಿಂದ 8ರವರೆಗೆ ಈ ಕಾರ್ಯಕ್ರಮ ನಡೆಯಲಿದ್ದು, ಅವರಿಗೆ ತಬಲಾದಲ್ಲಿ ಗೌತಮ್ ಜಪ್ಪಿನಮೊಗರು ಹಾಗೂ ಕೊಳಲುವಾದನದಲ್ಲಿ ಲೋಕೇಶ್ ಸಂಪಿಗೆ ಸಾಥ್ ನೀಡುವರು. ಕಲಾಸಕ್ತರು ಮುಂಜಾನೆ ನಡೆಯುವ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತದ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಂಘಟಕರಾದ ಡಾ. ವಿಜಯನಾರಾಯಣ ತೋಳ್ಪಾಡಿ ಮತ್ತು ಡಾ.ವೀಣಾ ತೋಳ್ಪಾಡಿ ತಿಳಿಸಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಜನವರಿ 26ರಂದು ಉದಯಗಾನ – ವಿವರಗಳು ಇಲ್ಲಿವೆ"
Be the first to comment on "ಜನವರಿ 26ರಂದು ಉದಯಗಾನ – ವಿವರಗಳು ಇಲ್ಲಿವೆ"