ಮಂಗಳೂರಿನ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಜ.20 ರಿಂದ ಜ.25 ರವರೆಗೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ (ಎಐಸಿಟಿಇ), ನವದೆಹಲಿ ಅವರ ಅಟಲ್ ಅಕಾಡೆಮಿ ಪ್ರಾಯೋಜಿತ 6 ದಿನಗಳ ತರಬೇತಿ ಹಮ್ಮಿಕೊಳ್ಳಲಾಗಿದೆ.
ರಾಜ್ಯ ಮತ್ತು ರಾಷ್ಟ್ರ ಮಟ್ಟದ ವಿವಿಧ ಪಾಲಿಟೆಕ್ನಿಕ್ / ಇಂಜಿನಿಯರಿಂಗ್ ಸಂಸ್ಥೆಗಳ ಉಪನ್ಯಾಸಕರು, ಅಧ್ಯಾಪಕರು ಮತ್ತು ಸಂಶೋಧನಾ ವಿದ್ಯಾರ್ಥಿಗಳು ತರಬೇತಿಯಲ್ಲಿ ಭಾಗವಹಿಸಲಿದ್ದಾರೆ.ಹೆಚ್ಚಿನ ಮಾಹಿತಿಗೆ ತರಬೇತಿಯ ಸಂಯೋಜಕ ಹರೀಶ ಸಿ.ಪಿ., (ಉಪನ್ಯಾಸಕರು) ದೂರವಾಣಿ ಸಂಖ್ಯೆ: 8904589567, ಸಹ ಸಂಯೋಜಕ, ಡಾ. ಸತೀಶ ಎನ್ ಹೆಚ್. (ಆಯ್ಕೆ ಶ್ರೇಣಿ ಉಪನ್ಯಾಸಕ) ದೂರವಾಣಿ ಸಂಖ್ಯೆ: 9844270975 ಅನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕೆ.ಪಿ.ಟಿಯಲ್ಲಿ ಜ.20ರಿಂದ ನಾನೋ ಟೆಕ್ನಾಲಜಿ ಆ್ಯಂಡ್ ಅಪ್ಲಿಕೇಷನ್ಸ್ ತರಬೇತಿ"
Be the first to comment on "ಕೆ.ಪಿ.ಟಿಯಲ್ಲಿ ಜ.20ರಿಂದ ನಾನೋ ಟೆಕ್ನಾಲಜಿ ಆ್ಯಂಡ್ ಅಪ್ಲಿಕೇಷನ್ಸ್ ತರಬೇತಿ"