ಕಲ್ಲಡ್ಕದ ಶೌರ್ಯ ವಿಪತ್ತು ನಿರ್ವಹಣ ಘಟಕದಿಂದ ಶ್ರಮದಾನ

 

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣ  ಘಟಕದ ಕಲ್ಲಡ್ಕ ಘಟಕ ವತಿಯಿಂದ ಇದರ ವತಿಯಿಂದ ಶ್ರಮದಾನ ಸೇವಾ ಕಾರ್ಯಕ್ರಮ ಬಂಟ್ವಾಳ ತಾಲೂಕಿನ  ಬೋಳಂತೂರು ಗ್ರಾಮದ ನಾರಂಕೋಡಿ ಅಂಗನವಾಡಿ ಕೇಂದ್ರದಲ್ಲಿ  ಜರಗಿತು.

ಅಂಗನವಾಡಿ ಕೇಂದ್ರದಿಂದ ಕಲ್ಲಡ್ಕ ಶೌರ್ಯ ವಿಪತ್ತು ಘಟಕಕ್ಕೆನೀಡಿದ ಮನವಿಗೆ ಸ್ಪಂದಿಸಿ  ಘಟಕದ ಸದಸ್ಯರು ಕೇಂದ್ರದ ಸುತ್ತ  ಪರಿಸರ ಸ್ವಚ್ಛ ಕಾರ್ಯ ಮಾಡಿದರು.ಸ್ವಚ್ಛತಾ ಕಾರ್ಯಕ್ರಮದ ಸಂದರ್ಭ ಬೋಳಂತೂರು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ  ಬಶೀರ್ ಭೇಟಿ ನೀಡಿ ಪ್ರೊಸ್ತಾಹಿಸಿದರು.

ಶ್ರಮದಾನ ಸೇವಾ ಕಾರ್ಯದಲ್ಲಿ ಕಲ್ಲಡ್ಕ ಶೌರ್ಯ ಘಟಕ ಅಧ್ಯಕ್ಷ ಮಾಧವ ಸಾಲಿಯಾನ್ ಕುದ್ರಬೆಟ್ಟು, ಘಟಕದ ಸಂಯೋಜಕಿ ವಿದ್ಯಾಬೊಂಡಲಾ, ಸದಸ್ಯರುಗಳಾದ ತುಳಸಿ, ಸಂತೋಷ್ ಬೊಲ್ಪೊಡಿ ,ಸತೀಶ್,ಗಣೇಶ್,ಚಿನ್ನಾ ಕಲ್ಲಡ್ಕ, ಮೊದಲಾದವರು ಭಾಗವಹಿಸಿದ್ದರು.  ಶ್ರಮದಾನದ ಬಲಿಕ ತಿಂಗಳ ಮಾಸಿಕ ಸಭೆ ನಡೆಸಿ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು.

 

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಲ್ಲಡ್ಕದ ಶೌರ್ಯ ವಿಪತ್ತು ನಿರ್ವಹಣ ಘಟಕದಿಂದ ಶ್ರಮದಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*