ಬಿ.ಸಿ.ರೋಡ್: ಗೆಜ್ಜೆಗಿರಿ ಮೇಳದವರಿಂದ ಯಕ್ಷೋತ್ಸವಕ್ಕೆ ಚಾಲನೆ

ಬಿ.ಸಿ.ರೋಡಿನ ಚಂಡಿಕಾಪರಮೇಶ್ವರಿ ದೇವಸ್ಥಾನದಲ್ಲಿ ಗೆಜ್ಜೆಗಿರಿ ಮೇಳದವರಿಂದ ಯಕ್ಷೋತ್ಸವ 2025 ಕಾರ್ಯಕ್ರಮಕ್ಕೆ ವಿವೇಕಾನಂದ ವಿದ್ಯಾವರ್ದಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಚಾಲನೆ ನೀಡಿದರು.

ಮ್ಮ ಧರ್ಮರಕ್ಷಣೆಯ ಕೈಂಕರ್ಯದಲ್ಲಿ ಯಕ್ಷಗಾನ ಪ್ರಸಂಗಗಳು ಸದಾ ಪ್ರೇರಣೆ ನೀಡಲಿ ಎಂದವರು ಶುಭ ಹಾರೈಸಿದರು, ಮೇಳದ ಕಲಾವಿದರಾದ ಲಕ್ಣ್ಮಣ್ ಗೌಡ ಮುಚ್ಚೂರು, ದಾಮೋದರ ಪಾಟಾಳಿ, ದತ್ತೇಶ್ ಮಾವಿನಕಟ್ಡೆ, ಶ್ರೀಶ ಭಟ್ ಪೊಳಲಿ, ವಿಶ್ವನಾಥ ಕುಲಾಲ್ ಪದ್ಮುಂಜ ಮತ್ತು ಬಾಬಣ್ಣ ಪಾರೆಂಕಿ ಮಡಂತ್ಯಾರ್ ಅವರನ್ನು ಸನ್ಮಾನಿಸಲಾಯಿತು.

ಮೇಳದ ಪ್ರಧಾನ ಭಾಗವತರಾದ ಯೋಗೀಶ್ ಶರ್ಮ ಅಳದಂಗಡಿ, ಪ್ರಸಂಗಕರ್ತ ನಿತಿನ್ ಕುಮಾರ್ ತೆಂಕಕಾರಂದೂರು, ಹಿಮ್ಮೇಳ ಕಲಾವಿದ ಗಣಪತಿ ಭಟ್, ಉದ್ಯಮಿ ಭರತ್ ಅಂಚನ್ ಉಪಸ್ಥಿತರಿದ್ದರು. ಮೇಳದ ಮೆನೇಜರ್ ದೀಪಕ್ ಕೋಟ್ಯಾನ್ ಸಜೀಪ ಸನ್ಮಾನಿತರ ಪರಿಚಯ ವಾಚಿಸಿದರು. ಪ್ರಶಾಂತ್ ಕಾರ್ಯಕ್ರಮ ನಿರ್ವಹಿಸಿದರು. ಸತೀಶ್ ಪೂಜಾರಿ ಸಜೀಪ ದನ್ಯವಾದ ನೀಡಿದರು. ಯಕ್ಷೋತ್ಸವ ಕಾರ್ಯಕ್ರಮದಲ್ಲಿ ದೇವು ಪೂಂಜ ಪ್ರತಾಪ ಬಯಲಾಟ ನಡೆಯಿತು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಿ.ಸಿ.ರೋಡ್: ಗೆಜ್ಜೆಗಿರಿ ಮೇಳದವರಿಂದ ಯಕ್ಷೋತ್ಸವಕ್ಕೆ ಚಾಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*