ಬಂಟ್ವಾಳ: ಗುಡ್ಡೆಯಂಗಡಿ ನೂರೂದ್ದೀನ್ ಜುಮಾ ಮಸೀದಿಯಲ್ಲಿ ಈದ್ ಖುತಬ ಹಾಗೂ ಈದ್ ನಮಾಝ್ ನಡೆಯಿತು. ಈ ಸಂದರ್ಭದಲ್ಲಿ ಖತೀಬರಾದ ಅಸೀಫ್ ಧಾರಿಮಿ ಈದ್ ಶುಭಾಶಯ ತಿಳಿಸಿದರು. ಬಂಟ್ವಾಳ ಪುರಸಭೆ ಸದಸ್ಯ ಅಬುಬಕ್ಕರ್ ಸಿದ್ದೀಕ್, ಮಸೀದಿ ಅಧ್ಯಕ್ಷ ಅಬುಬಕ್ಕರ್ ಮೆಲ್ಕಾರ್, ಪ್ರಮುಖರಾದ ಮೊಹಮ್ಮದ್ ಹನೀಫ್, ಅಬ್ದುಲ್ ಮಜೀದ್ ಬೋಗೋಡಿ, ಅಬ್ದುಲ್ ಫಾರೂಕ್ , ಮಹಮ್ಮದ್ ಅನ್ಸಾರ್ ಬೋಗೋಡಿ, ಸಿರಾಜ್ ಸಜೀಪ, ಸಾದೀಕ್ ಗುಡ್ಡೆಅಂಗಡಿ ಸಹಿತ ನೂರಾರು ಮಂದಿ ಈದ್ ಸಂಭ್ರಮದ ನಮಾಜ್ ನಲ್ಲಿ ಭಾಗವಹಿಸಿ ನಾಡಿನ ಸಮಸ್ತ ಜನತೆಗೆ ಶುಭಹಾರೈಸಿದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಗುಡ್ಡೆಯಂಗಡಿ ನೂರುದ್ದೀನ್ ಜುಮಾ ಮಸೀದಿಯಲ್ಲಿ ಈದ್ ಖುತುಬ್, ಈದ್ ನಮಾಝ್"
Be the first to comment on "ಗುಡ್ಡೆಯಂಗಡಿ ನೂರುದ್ದೀನ್ ಜುಮಾ ಮಸೀದಿಯಲ್ಲಿ ಈದ್ ಖುತುಬ್, ಈದ್ ನಮಾಝ್"