ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಇದರ ೨೦೨೫-೨೦೨೬ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಗೆ ಅಧ್ಯಕ್ಷರಾಗಿ ಬಿ ರಮೇಶ್ ಸಾಲ್ಯಾನ್ ಸಂಚಯಗಿರಿ, ಉಪಾಧ್ಯಕ್ಷೆಯಾಗಿ ಜಲಜಾಕ್ಷಿ ಕುಲಾಲ್ ಪಾಣೆಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ಯಾದವ ಕುಲಾಲ್ ಅಗ್ರಬೈಲು, ಕೋಶಾಧಿಕಾರಿಯಾಗಿ ಸೋಮನಾಥ ಸಾಲ್ಯಾನ್ ರಾಮನಗರ, ಜೊತೆ ಕಾರ್ಯದರ್ಶಿಯಾಗಿ ಮೀನಾಕ್ಷಿ ಪದ್ಮನಾಭ ಅಲೆತ್ತೂರು ಮತ್ತು ಸತೀಶ್ ಸಂಪಾಜೆ, ಸಂಘಟನಾ ಕಾರ್ಯದರ್ಶಿಯಾಗಿ ಸುರೇಶ್ ಕುಲಾಲ್ ಬಂಟ್ವಾಳ, ಸೇವಾದಳಪತಿಯಾಗಿ ಜಯಂತ್ ಕುಲಾಲ್ ಅಗ್ರಬೈಲ್, ಮಹಿಳಾ ಘಟಕದ ಅಧ್ಯಕ್ಷೆಯಾಗಿ ಆಶಾ ಗಿರಿಧರ್ ಪಾಪಿನಕೋಡಿ ಇವರು ಆಯ್ಕೆಯಾಗಿದ್ದಾರೆ
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಅಧ್ಯಕ್ಷರಾಗಿ ಬಿ ರಮೇಶ್ ಸಾಲ್ಯಾನ್ ಸಂಚಯಗಿರಿ, ಪ್ರಧಾನ ಕಾರ್ಯದರ್ಶಿಯಾಗಿ ಯಾದವ ಕುಲಾಲ್ ಅಗ್ರಬೈಲ್ ಆಯ್ಕೆ"
Be the first to comment on "ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಅಧ್ಯಕ್ಷರಾಗಿ ಬಿ ರಮೇಶ್ ಸಾಲ್ಯಾನ್ ಸಂಚಯಗಿರಿ, ಪ್ರಧಾನ ಕಾರ್ಯದರ್ಶಿಯಾಗಿ ಯಾದವ ಕುಲಾಲ್ ಅಗ್ರಬೈಲ್ ಆಯ್ಕೆ"