ಬಂಟ್ವಾಳ

Bantwal: ನೇತ್ರಾವತಿ ನದಿ ನೀರಿನ ಮಟ್ಟ ಏರಿಳಿತ – ಗುರುವಾರ ಬೆಳಗ್ಗೆ ಎಷ್ಟಿತ್ತು?

ಘಟ್ಟ ಪ್ರದೇಶದಲ್ಲಿ ವ್ಯಾಪಕ ಮಳೆಯಾಗಿರುವ ಹಿನ್ನೆಲೆಯಲ್ಲಿ ನೇತ್ರಾವತಿ ನದಿಯಲ್ಲಿ ಹರಿವು ಜಾಸ್ತಿಯಾಗಿರುವ ಕಾರಣ ಅಣೆಕಟ್ಟಿನಿಂದ ನೀರು ಹೊರಬಿಡುವ ಪ್ರಕ್ರಿಯೆಗಳು ನಡೆಯುತ್ತಿರುವ ಹಿನ್ನೆಲೆ ಬಂಟ್ವಾಳ ದಲ್ಲಿ ನೇತ್ರಾವತಿ ನದಿ ಗುರುವಾರ ಬೆಳಗ್ಗೆ 7.2 ಮೀಟರ್ ಎತ್ತರದಲ್ಲಿ ಹರಿಯುತ್ತಿತ್ತು. ಬಂಟ್ವಾಳ ಪ್ರದೇಶದಲ್ಲಿ ಇಂದು ಮಳೆಯ ವಾತಾವರಣ ಕಂಡುಬಂದಿದ್ದರೂ ಯಾವುದೇ ಅನಾಹುತಗಳು ಕಂಡುಬಂದಿಲ್ಲ. ಆದಾಗ್ಯೂ ತೀರಪ್ರದೇಶದ ನಿವಾಸಿಗಳು ಎಚ್ಚರದಲ್ಲಿರುವಂತೆ ಸೂಚಿಸಲಾಗಿದೆ.

ಜಾಹೀರಾತು

ANI on X: “#WATCH | Karnataka | Heavy rain has caused a landslide on the Shiradighat road of National Highway 75 in Hassan, disrupting traffic movement Personnel from the local administration and the National Highways Authority of India are engaged in clearing the road. https://t.co/O3qOu2BXcN” / X

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.