ಬಂಟ್ವಾಳ

ನರಿಕೊಂಬು: ಬಿಜೆಪಿ ಬೂತ್ ನಲ್ಲಿ ಗುರುಪೂರ್ಣಿಮೆ ಆಚರಣೆ

ಗುರುಪೂರ್ಣಿಮೆ ಹಿನ್ನೆಲೆ ಬಿಜೆಪಿ 117ನೇ ಬೂತ್ ನಲ್ಲಿ ನರಿಕೊಂಬು ಏಲಬೆ ಪೂವಪ್ಪ ಪೂಜಾರಿ ಅವರ ಪುತ್ರಿ ಶಿಕ್ಷಕಿ ಅಶ್ವಿನಿ ವಿವೇಕ್ ಅವರನ್ನು ಸನ್ಮಾನಿಸಲಾಯಿತು. ಗ್ರಾಪಂ ಅಧ್ಯಕ್ಷ ಸಂತೋಷ್ ಕುಮಾರ್, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪುರುಷೋತ್ತಮ ಸಾಲ್ಯಾನ್, ಬೂತ್ ಅಧ್ಯಕ್ಷ ಸುರೇಶ್ ಕುಲಾಲ್ ಶೇಡಿಗುರಿ, ಬೂತ್ ಕಾರ್ಯಧರ್ಶಿ ನಾಗರಾಜ್ ಎಲಬೆ, ನರಿಕೊಂಬು ಸರಕಾರಿ ಶಾಲೆ ಎಸ್.ಡಿ.ಎಂ.ಸಿ. ಸದಸ್ಯ ಕಮಲಾಕ್ಷ ಭೀಮಗದ್ದೆ, ಪಕ್ಷದ ಪ್ರಮುಖರಾದ ಲೋಕೇಶ್ ಕಟ್ಟದಮುದೇಲು, ಆಶಾ ಕಮಲಾಕ್ಷ, ನವೀನ್ ಎಲಬೆ,  ದಿರಾಜ, ರೇವತಿ ಪೂವಪ್ಪ ಪೂಜಾರಿ ಇತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.