ಪ್ರಮುಖ ಸುದ್ದಿಗಳು

Mangalore: ಜಿ.ಟಿ.ಟಿ.ಸಿ: ಪ.ಜಾ ಅಭ್ಯರ್ಥಿಗಳಿಂದ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

ಮಂಗಳೂರು:  ಜಿ.ಟಿ.ಟಿ.ಸಿ ಮಂಗಳೂರು ಕೇಂದ್ರದಲ್ಲಿ 2025-26ನೆ ಸಾಲಿನ “ತಂತ್ರಜ್ಞಾನ ತರಬೇತಿ ಸಂಸ್ಥೆಗಳ ನೆರವು ಯೋಜನೆ, ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ” ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಂದ ಒಂದು ವರ್ಷದ ಟೂಲ್ ರೂಮ್ ಮೆಶಿನಿಸ್ಟ್ ಸರ್ಟಿಫಿಕೆಟ್ ಕೋರ್ಸ್‍ಗೆ  ಅರ್ಜಿ ಆಹ್ವಾನಿಸಲಾಗಿದೆ.

ಈ ಕೋರ್ಸ್‍ಗೆ ಎಸ್‍ಎಸ್‍ಎಲ್‍ಸಿ ಪಾಸ್ ಅಥವಾ ಐಟಿಐ ಪಾಸ್/ಫೇಲ್ ಅಥವಾ ಡಿಪ್ಲೊಮೊ ಪಾಸ್/ಫೇಲ್ ಹಾಗೂ ಇಂಜಿನಿಯರಿಂಗ್ ಪಾಸ್/ಫೇಲ್ ಆದ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಕೋರ್ಸ್ ಸಂಪೂರ್ಣವಾಗಿ ಉಚಿತವಾಗಿದ್ದು, ಈ ಕೋರ್ಸ್ ಅಭ್ಯಸಿಸುವಾಗ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.2500 ಶಿಷ್ಯವೇತನ ನೀಡಲಾಗುತ್ತದೆ. 

ಜಾಹೀರಾತು

 ಹೆಚ್ಚಿನ ಮಾಹಿತಿಗೆ ದೂ.ಸಂ:-8073208137, 7899070548, 9481265587, 9741490625 ಸಂಪರ್ಕಿಸಬಹುದು ಎಂದು  ಜಿ.ಟಿ.ಟಿ.ಸಿ ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.

Applications are invited from Scheduled Caste candidates for a one-year Tool Room Machinist Certificate Course under the “Technology Training Institutions Assistance Scheme, Scheduled Caste Sub-Scheme and Tribal Sub-Scheme” for the year 2025-26 at GTTC Mangalore Center.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಎಲ್ಲರಿಗೂ, ಎಲ್ಲೆಡೆಯೂ ಆರೋಗ್ಯ, ಜಾಗೃತಿಗೆ ಬೀದಿನಾಟಕ

ಬಂಟ್ವಾಳದ ಹಲವೆಡೆ ಸಂಸಾರ ಜೋಡುಮಾರ್ಗ ತಂಡದಿಂದ ಕಾರ್ಯಕ್ರಮ, ಸಾರ್ವಜನಿಕರಿಗೆ ಮಾಹಿತಿ (more…)

14 hours ago