ತಾಯಿಯ ಹೆಸರಲ್ಲಿ ಗಿಡ ನೆಡುವ ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಬಂಟ್ವಾಳ ಮಂಡಲದ ಹಿರಿಯ ಕಾರ್ಯಕರ್ತ ಪ್ರಮೋದ್ ಕುಮಾರ್ ಅಜ್ಜಿಬೆಟ್ಟು ಅವರಿಗೆ ಸಸಿ ಹಸ್ತಾಂತರ ಮಾಡಲಾಯಿತು.
ಜಾಹೀರಾತು
ಪ್ರಮೋದ್ ಅವರ ಪತ್ನಿ, ಪುರಸಭಾ ಸದಸ್ಯೆ ವಿದ್ಯಾವತಿ ಪ್ರಮೋದ್ ಉಪಸ್ಥಿತರಿದ್ದರು. ಮಂಡಲದ ಒಬಿಸಿ ಮೋರ್ಚಾ ದ ಅಧ್ಯಕ್ಷರಾದ ಯಶೋಧರ ಕರ್ಬೆಟ್ಟು ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ಜಿಲ್ಲಾ ಓಬಿಸಿ ಅಧ್ಯಕ್ಷರಾದ ಮಹೇಶ್ ಜೋಗಿ ಮತ್ತು ಜಿಲ್ಲಾ ಒಬಿಸಿ ಪ್ರಧಾನ ಕಾರ್ಯದರ್ಶಿಯವರಾದ ಮೋನಪ್ಪ ದೇವಸ್ಯ, ಜಿಲ್ಲಾ ಒಬಿಸಿ ಉಪಾಧ್ಯಕ್ಷರಾದ ಹಾಗೂ ಬಂಟ್ವಾಳ ಒಬಿಸಿ ಪ್ರಭಾರಿಯಾದ ವಿನೋದ್ ಬೆಳ್ಳೆಯಾರು ಮತ್ತು ಪ್ರ. ಕಾರ್ಯದರ್ಶಿ ಶಶಿಧರ ಕಲ್ಮಂಜ, ಜಿಲ್ಲಾ ಒಬಿಸಿ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಚಿದಾನಂದ ಕಲ್ಲಡ್ಕ , ಬಂಟ್ವಾಳ ಒ ಬಿ ಸಿ ಮಂಡಲದ ಪ್ರಧಾನ ಕಾರ್ಯದರ್ಶಿ ಉಮೇಶ್ ಅರಳ, ಮೋಹನ್ ದಾಸ್ ಕೊಟ್ಟಾರಿ, ಬಂಟ್ವಾಳ ಒಬಿಸಿ ಮಂಡಲದ ಉಪಾಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ತಾಯಿಯ ಹೆಸರಲ್ಲಿ ಗಿಡ ನೆಡುವ ಕಾರ್ಯಕ್ರಮ: ಬಿಜೆಪಿ ಒಬಿಸಿ ಮೋರ್ಚಾದಿಂದ ಸಸಿ ಹಸ್ತಾಂತರ"
Be the first to comment on "ತಾಯಿಯ ಹೆಸರಲ್ಲಿ ಗಿಡ ನೆಡುವ ಕಾರ್ಯಕ್ರಮ: ಬಿಜೆಪಿ ಒಬಿಸಿ ಮೋರ್ಚಾದಿಂದ ಸಸಿ ಹಸ್ತಾಂತರ"