ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ಸ್ ಚರ್ಚ್ ಹಾಲ್ ನಲ್ಲಿ ನಡೆದ 2025ನೇ ಜೇಸಿ ವ್ಯವಹಾರ ಸಮ್ಮೇಳನದಲ್ಲಿ ವ್ಯವಹಾರ ಕ್ಷೇತ್ರದ ಸಾಧನೆಗೆ ಸಾಧನಾಶ್ರೀ ಪ್ರಶಸ್ತಿಯನ್ನು ಜೇಸಿ ಜೋಡುಮಾರ್ಗ ನೇತ್ರಾವತಿಯ ಸದಸ್ಯ ಕಿಶೋರ್ ಬಸ್ತಿಪಡ್ಪು ಪಡೆದಿದ್ದಾರೆ. ವಲಯ 15ರ ವಲಯಾಧ್ಯಕ್ಷ ಅಭಿಲಾಷ್ ಬಿ ಮತ್ತಿತರ ಗಣ್ಯರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು., ಜೇಸಿ ಅಧ್ಯಕ್ಷೆ ತೃಪ್ತಿ, ವಲಯ ನಿರ್ದೇಶಕಿ ಗಾಯತ್ರಿ ಲೋಕೇಶ್, ಸದಸ್ಯೆ ಪ್ರೀತಿ ಹೆಗ್ಡೆ ಉಪಸ್ಥಿತರಿದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕಿಶೋರ್ ಬಸ್ತಿಪಡ್ಪು ಅವರಿಗೆ ಸಾಧನಾಶ್ರೀ ಪ್ರಶಸ್ತಿ"
Be the first to comment on "ಕಿಶೋರ್ ಬಸ್ತಿಪಡ್ಪು ಅವರಿಗೆ ಸಾಧನಾಶ್ರೀ ಪ್ರಶಸ್ತಿ"