ಮಡಂತ್ಯಾರಿನಲ್ಲಿ ನಡೆದ ಜೆಸಿಐ ವಲಯ 15ರ ವ್ಯವಹಾರ ಸಮ್ಮೇಳನ ಮೃದಂಗ ಕಾರ್ಯಕ್ರಮದಲ್ಲಿ ಜೆಸಿಐ ಬಂಟ್ವಾಳದ ಸದಸ್ಯೆ, ಬಂಟ್ಚಾಳ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಶ್ವಿನಿ ಬಾಲಕೃಷ್ಣ ಅವರಿಗೆ ಸಾಧನಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.
OPTIC WORLD
ಈ ಸಂದರ್ಭ ವಲಯಾಧ್ಯಕ್ಷ ಅಭಿಲಾಷ್ ಬಿ.ಎ., ವಲಯ ಉಪಾಧ್ಯಕ್ಷರಾದ ರಂಜಿತ್ ಎಚ್.ಡಿ. , ಸಂತೋಷ್ ಕುಮಾರ್ ಶೆಟ್ಟಿ, ವಲಯಾಧಿಕಾರಿಗಳಾದ ಅಶೋಕ್ ಗುಂಡ್ಯಲ್ಕೆ, ರವಿಚಂದ್ರ ಪಾಟಾಳಿ, ಪೂರ್ವ ವಲಯಾಧಿಕಾರಿಗಳಾದ ರಾಧಕೃಷ್ಣ ಬಂಟ್ವಾಳ, ಡಾ. ಬಾಲಕೃಷ್ಣ ಕುಮಾರ್ ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…