ಬಿ.ಸಿ.ರೋಡಿನ ಶ್ರೀ ಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನದ ಸನ್ನಿಧಿಯಲ್ಲಿ ನಾಗರಪಂಚಮಿ ಉತ್ಸವ ನಡೆಯಿತು. ಶ್ರೀ ಚಂಡಿಕಾಪರಮೇಶ್ವರಿ ದೇವಿ ಸೇವಾ ಟ್ರಸ್ಟ್ ಅಧ್ಯಕ್ಷ ಪಿ.ಲೋಕನಾಥ ಶೆಟ್ಟಿ, ಸಮಿತಿ ಸದಸ್ಯರು, ಮೆನೇಜರ್ ಪ್ರಶಾಂತ್ ಸಹಿತ ಪ್ರಮುಖರು ಉಪಸ್ಥಿತರಿದ್ದರು. ಅಭಿಷೇಕ, ನಾಗತಂಬಿಲ, ನಾಗಪೂಜೆ, ಮಹಾಪೂಜೆಗಳು ನಡೆದವು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…