ಬಿ.ಸಿ.ರೋಡು ಕಡಪಿಕರಿಯ ಕುಟುಂಬದಲ್ಲಿ ನಾಗರಪಂಚಮಿ ಆಚರಣೆ ಮಂಗಳವಾರ ಜರಗಿತು, ಪ್ರಧಾನ ಅರ್ಚಕ ಪುರೋಹಿತ್ ಮೊಗರ್ನಾಡು ರಾಜಗೋಪಾಲ ಆಚಾರ್ಯ ನೇತೃತ್ವದಲ್ಲಿ ವಿಧಿವಿಧಾನ ಕಾರ್ಯಕ್ರಮ ನಡೆಯಿತು.
ನಾಗದೇವರ ಪ್ರತಿಮೆಗೆ ಸೀಯಾಳ ಹಾಲೆರೆಯುವ ಮೂಲಕ ಪೂಜಾ ವಿಧಿ ವಿಧಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಬಳಿಕ ಕುಟುಂಬದ ಸದಾಶಿವ ಕೈಕಂಬ ಮತ್ತು ಸದಸ್ಯರು ಶ್ರೀ ನಾಗದೇವರ ಪ್ರಸಾದ ಸ್ವೀಕರಿಸಿದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಿ.ಸಿ.ರೋಡು: ಕಡಪಿಕರಿಯ ಕುಟುಂಬದಲ್ಲಿ ನಾಗರಪಂಚಮಿ"
Be the first to comment on "ಬಿ.ಸಿ.ರೋಡು: ಕಡಪಿಕರಿಯ ಕುಟುಂಬದಲ್ಲಿ ನಾಗರಪಂಚಮಿ"