ಬಂಟ್ವಾಳ

Kalladka: ಈಜುಸ್ಪರ್ಧೆ: ಅನನ್ಯ ರಾಜ್ಯಮಟ್ಟಕ್ಕೆ ಆಯ್ಕೆ

OPTIC WORLD

ಮಂಗಳೂರಿನ ಶಕ್ತಿ ವಿದ್ಯಾಸಂಸ್ಥೆ ಸಹಯೋಗದೊಂದಿಗೆ ವಿದ್ಯಾಭಾರತಿ ದಕ್ಷಿಣ ಕನ್ನಡ  ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ 14ರ ವಯೋಮಾನದ ಬಾಲಕಿರ ವಿಭಾಗದಲ್ಲಿ ಕಲ್ಲಡ್ಕ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ಅನನ್ಯ ಎ ಆರ್ ಭಾಗವಹಿಸಿ 200 ಮೀಟರ್ ಬಟರ್ಫ್ಲೈ ಮತ್ತು 100 ಮೀಟರ್ ಫ್ರೀ ಸ್ಟೈಲಲ್ಲಿ ಚಿನ್ನದ ಪದಕ  ಗಳನ್ನು 100 ಮೀಟರ್  ಬ್ಯಾಕ್ ಸ್ಟ್ರೋಕ್ ನಲ್ಲಿ ಬೆಳ್ಳಿಯ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಜಾಹೀರಾತು

ಇವರು ರೇಷ್ಮೆ ಇಲಾಖೆಯ ನಿವೃತ್ತ ಇನ್ಸ್ಪೆಕ್ಟರ್ ಬಿ.ಕೆ. ನಾಯಕ್ ಅವರ ಶಿಷ್ಯರಾಗಿದ್ದು ಮಂಗಳೂರಿನ ಸೈಂಟ್ ಅಲೋಸಿಸ್ ಈಜುಕೊಳದ ಮುಖ್ಯ ತರಬೇತುದಾರರಾದ ಲೋಕರಾಜ್ ವಿಟ್ಲ ಮತ್ತು ವಿನೋದ್ ಕಾರವಾರ ಅವರಿಂದ ತರಬೇತಿ ಪಡೆಯುತ್ತಿದ್ದಾರೆ

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಎಲ್ಲರಿಗೂ, ಎಲ್ಲೆಡೆಯೂ ಆರೋಗ್ಯ, ಜಾಗೃತಿಗೆ ಬೀದಿನಾಟಕ

ಬಂಟ್ವಾಳದ ಹಲವೆಡೆ ಸಂಸಾರ ಜೋಡುಮಾರ್ಗ ತಂಡದಿಂದ ಕಾರ್ಯಕ್ರಮ, ಸಾರ್ವಜನಿಕರಿಗೆ ಮಾಹಿತಿ (more…)

2 hours ago