ಬಂಟ್ವಾಳ ತಾಲೂಕು ಟೂರಿಸ್ಟ್ ಕಾರು ಚಾಲಕ ಮತ್ತು ಮ್ಹಾಲಕರ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ರಾವ್ ಪುನರಾಯ್ಕೆಯಾಗಿದ್ದಾರೆ.
ವಾರ್ಷಿಕ ಮಹಾಸಭೆ ಮಂಗಳವಾರ ಬಿ.ಸಿ.ರೋಡಿನಲ್ಲಿ ನಡೆದಿದ್ದು, 2025-26ನೇ ಸಾಲಿನ ಅವಧಿಗೆ 14 ಜನರ ನೂತನ ಸಮಿತಿಯನ್ನು ರಚಿಸಲಾಯಿತು. ಸಂಘದ ಗೌರವಾಧ್ಯಕ್ಷರಾಗಿದ್ದ ಪ್ರಭಾಕರ ದೈವಗುಡ್ಡೆ ಹಾಗೂ ಸದಸ್ಯರಾದ ಭೋಜ ಕುಲಾಲ್ ಅವರಿಗೆ ಮೌನ ಪ್ರಾರ್ಥನೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಜಾಹೀರಾತು
OPTIC WORLD
ಅಧ್ಯಕ್ಷರಾಗಿ ಮೂರನೇ ಅವಧಿಗೆ ರಾಘವೇಂದ್ರ ರಾವ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಇಕ್ಬಾಲ್ ಬಿ.ಸಿ.ರೋಡ್ ಕೆಟಿಡಿಒ ಅವರನ್ನು ಸರ್ವಾನುಮತದಿಂದ ಆರಿಸಲಾಯಿತು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "BANTWAL: ಬಂಟ್ವಾಳ ತಾಲೂಕು ಟೂರಿಸ್ಟ್ ಕಾರು ಚಾಲಕ ಮತ್ತು ಮ್ಹಾಲಕರ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ರಾವ್ ಪುನರಾಯ್ಕೆ"
Be the first to comment on "BANTWAL: ಬಂಟ್ವಾಳ ತಾಲೂಕು ಟೂರಿಸ್ಟ್ ಕಾರು ಚಾಲಕ ಮತ್ತು ಮ್ಹಾಲಕರ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ರಾವ್ ಪುನರಾಯ್ಕೆ"