ರಂಗಭೂಮಿ ನಟ, ನಿರ್ದೇಶಕ, ಚಲನಚಿತ್ರ ಕಲಾವಿದ ಹುಬ್ಬಳ್ಳಿ ಮೂಲದ ಯಶವಂತ ಸರದೇಶಪಾಂಡೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಜಾಹೀರಾತು
ಯಶವಂತ ಸರದೇಶಪಾಂಡೆ ಅವರಿಗೆ ಬೆಳಗ್ಗೆ 10 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತ ಉಂಟಾಯಿತು. ಅವರನ್ನು ಫೋರ್ಟಿಸ್ ಆಸ್ಪತ್ರೆ ದಾಖಲು ಮಾಡಲಾಯಿತು. ಅವರ ಆಲ್ ದಿ ಬೆಸ್ಟ್ ನಾಟಕ ಅಭೂತಪೂರ್ವ ಯಶಸ್ಸು ಕಂಡಿತು. ಕಿರುತೆರೆ ಮತ್ತು ಚಲನಚಿತ್ರಗಳಲ್ಲಿಯೂ ಅವರು ಪಾತ್ರವಹಿಸುತ್ತಿದ್ದರು. ‘ರಾಮ ಶ್ಯಾಮ ಭಾಮ’ ಕನ್ನಡ ಚಲನಚಿತ್ರದಲ್ಲಿ ನಟಿಸಿ ಖ್ಯಾತಿ ಗಳಿಸಿದ್ದರು. ಇವರ ಪತ್ನಿ ಮಾಲತಿ ಸಹ ರಂಗಭೂಮಿ ಮತ್ತು ಕಿರುತೆರೆಯಲ್ಲಿ ಜನಪ್ರಿಯ ಕಲಾವಿದೆ
ಪ್ರದರ್ಶನ ದಿನಾಂಕ : 18/10/2025, ಶನಿವಾರ ಸಂಜಿ 6:30, ಬೆಂಗಳೂರಿನ ಏನ್ ಅರ ಕಾಲೋನಿ ಸ್ಥಿತ ಡಾ ಸಿ ಅಶ್ವಥ್ ಕಲಾಮಂದಿರದಾಗ !! ಪ್ರವೇಶ ಪಾತ್ರಗಳು ಬುಕ್ ಮೈ ಷೋ ದಾಗ ಲಭ್ಯ !! ಬರಬೇಕರೀ ಎಲ್ಲಾರೂ…
ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಈ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದ ವರ್ಗಕ್ಕೆ , ನಾಟಕ ಪ್ರೇಮಿಗಳಿಗೆ ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಆಲ್ ದಿ ಬೆಸ್ಟ್ ಖ್ಯಾತಿಯ ನಟ ಯಶವಂತ ಸರದೇಶಪಾಂಡೆ ಇನ್ನಿಲ್ಲ"
Be the first to comment on "ಆಲ್ ದಿ ಬೆಸ್ಟ್ ಖ್ಯಾತಿಯ ನಟ ಯಶವಂತ ಸರದೇಶಪಾಂಡೆ ಇನ್ನಿಲ್ಲ"