ಬಂಟ್ವಾಳ: ವಿದುಷಿ ವಿದ್ಯಾ ಮನೋಜ್ ನಿರ್ದೇಶನದ ಕಲಾನಿಕೇತನ ಡ್ಯಾನ್ಸ್ ಫೌಂಡೇಶನ್ ಕಲ್ಲಡ್ಕ ಭರತನಾಟ್ಯ ಸಂಸ್ಥೆಯ 25ನೇ ವರ್ಷದ ಅಂಗವಾಗಿ ರಜತ ಕಲಾಯಾನ ಸರಣಿ ಕಾರ್ಯಕ್ರಮ ಅಂಗವಾಗಿ ನ. 28, 29, 30ರಂದು ಭಾವಾಭಿವ್ಯಕ್ತಿ ಕಾರ್ಯಕ್ರಮ ಕಲ್ಲಡ್ಕದ ಕಲಾನಿಕೇತನದಲ್ಲಿ ನಡೆಯಲಿದೆ.
ಜಾಹೀರಾತು
ಭಾನುಮತಿ ನೃತ್ಯ ಕಲಾಮಂದಿರಂ ಇದರ ನಿರ್ದೇಶಕರು ಮತ್ತು ಜೈನ್ (ಡಿಮ್ಡ್ ಟು ಬಿ) ಯೂನಿವರ್ಸಿಟಿ ಬೆಂಗಳೂರು ಇದರ ಅತಿಥಿ ಉಪನ್ಯಾಸಕರಾಗಿರುವ ಗುರು ವಿದುಷಿ ಶೀಲಾ ಚಂದ್ರಶೇಖರ್ ಹಾಗೂ ಭಾನುಮತಿ ನೃತ್ಯ ಕಲಾಮಂದಿರಂ ಶಿಷ್ಯೆ ಹಾಗೂ ಜೈನ್ (ಡಿಮ್ಡ್ ಟು ಬಿ) ಯೂನಿವರ್ಸಿಟಿ ಬೆಂಗಳೂರು ಸಂಶೋಧಕ ಮತ್ತು ಉಪನ್ಯಾಸಕರಾಗಿರುವ ದೀಪ್ತಿ ರಾಧಾಕೃಷ್ಣ ಭರತನಾಟ್ಯ ಕಾರ್ಯಗಾರ ನಡೆಸಿಕೊಡಲಿದ್ದಾರೆ. ದಿನಾಂಕ 28 ರಂದು ಸಂಜೆ 6 ರಿಂದ ಇವರೀರ್ವರ ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ರಜತ ಕಲಾಯಾನ: ನ.28,29, 30ರಂದು ‘ಭಾವಾಭಿವ್ಯಕ್ತಿ’ ಸರಣಿ ಕಾರ್ಯಕ್ರಮ"
Be the first to comment on "ರಜತ ಕಲಾಯಾನ: ನ.28,29, 30ರಂದು ‘ಭಾವಾಭಿವ್ಯಕ್ತಿ’ ಸರಣಿ ಕಾರ್ಯಕ್ರಮ"